ಬೆಂಗಳೂರು: ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಚರ್ಚೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಂದು(ಮೇ 14) ಸಂಜೆ 5.30ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಈ ಸಭೆಯಲ್ಲಿ ವೀಕ್ಷಕರ ಸಮ್ಮುಖದಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ರೇಸ್ನಲ್ಲಿದ್ದಾರೆ. ಇನ್ನು ಇವರರಿಬ್ಬರ ಮಧ್ಯೆ ಡಾ. ಪರಮೇಶ್ವರ್ ಸಹ ಒಳಗಿಂದೊಳಗೇ ಕಸರತ್ತು ನಡೆಸಿದ್ದಾರೆ.
ಕುರಿತಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಮಾಹಿತಿ ನೀಡಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಮೊದಲ ಸಭೆಯನ್ನು ಭಾನುವಾರ(ಮೇ 14) ಸಂಜೆ 5.30ಕ್ಕೆ ಕರೆಯಲಾಗಿದೆ ಎಂದಿದ್ದಾರೆ.
ಹೀಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಯಾರು ಆಗುತ್ತಾರೆ? ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…
ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.
ಬಿಸಿಲಿನ ತಾಪದಿಂದ ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ…
ತನ್ನ ಸೋದರಳಿಯನಿಗೆ ಕಚ್ಚಿದ ಸಾಕುನಾಯಿಯನ್ನು ವ್ಯಕ್ತಿಯೊಬ್ಬ ಕೊಂದು ತಿಂದ ಘಟನೆ ಥೈಲ್ಯಾಂಡಿನಲ್ಲಿ ನಡೆದಿದ್ದು, ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಡೀಪ್ಫೇಕ್ ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ ಎಸ್ಟಿಎಫ್ ತಂಡ…