ಬೆಂಗಳೂರು: ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆಗೆ ಕಾಂಗ್ರೆಸ್ ಲೇವಡಿ ಮಾಡಿದೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ ಎಂದು ವ್ಯಂಗ್ಯ ಮಾಡಿದೆ.
ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ!
ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ತಂದು ಕೂರಿಸಿದೆ ಬಿಜೆಪಿ ಎಂದು ಕಾಂಗ್ರೆಸ್ ಆಡಿಕೊಂಡಿದೆ.
ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.
ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…
ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…
ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.
ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…
ಆನ್ಲೈನ್ ಪಾರ್ಟ್ಟೈಮ್ ಕೆಲಸ ಹಾಗೂ ಆನ್ಲೈನ್ ಟ್ರೇಡಿಂಗ್ ಮೇಸೆಜ್ ನ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…