ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಈಗಲೇ ಸಿದ್ದತೆ ಆರಂಭಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ತಂಡ ರಚಿಸಿದ್ದಾರೆ. ಸಚಿವರಾದ ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ ಅವರ ಜತೆ ಕುಳಿತು ಪಟ್ಟಿ ಸಿದ್ಧಪಡಿಸಿದ್ದಾರೆ. ಡಿಕೆ ಶಿವಕುಮಾರ್ ಸಿದ್ಧಪಡಿಸಿ ಕಾಂಗ್ರೆಸ್ ಹೈಕಮಾಂಡ್ಗೆ ನೀಡಲು ತೆಗೆದುಕೊಂಡು ಹೋಗಿರುವ ಪಟ್ಟಿಯ ವಿವರ ಇಲ್ಲಿದೆ.
ತುಮಕೂರು – ಡಾ. ಜಿ ಪರಮೇಶ್ವರ್ ಚಿತ್ರದುರ್ಗ – ಟಿ.ಬಿ.ಜಯಚಂದ್ರ ಶಿವಮೊಗ್ಗ – ಮಧು ಬಂಗಾರಪ್ಪ ಹಾಗೂ ಬೇಳೂರು ಗೋಪಾಲಕೃಷ್ಣ ಚಿಕ್ಕಮಗಳೂರು – ಉಡುಪಿ – ಬಿಕೆ ಹರಿಪ್ರಸಾದ್ ಮಂಗಳೂರು – ಮಿಥುನ್ ರೈ, ಅಶೋಕ್ ರೈ ಬೆಳಗಾವಿ – ಸತೀಶ್ ಜಾರಕಿಹೊಳಿ,ಲಕ್ಷ್ಮೀ ಹೆಬ್ಬಾಳ್ಕರ್ ಹುಬ್ಬಳ್ಳಿ ಧಾರವಾಡ – ಜಗದೀಶ್ ಶೆಟ್ಟರ್, ವಿನಯ್ ಕುಲಕರ್ಣಿ ಕೋಲಾರ – ರಾಮಲಿಂಗರೆಡ್ಡಿ, ಮಂಜುನಾಥ್ ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್ ಉತ್ತರ ಕನ್ನಡ – ದೇಶಪಾಂಡೆ ಮೈಸೂರು – ಎಚ್ ಸಿ ಮಹಾದೇವಪ್ಪ, ಯತೀಂದ್ರ ಮಡಿಕೇರಿ,ಕೊಡುಗು – ಪೊನ್ನಣ್ಣ ಬಳ್ಳಾರಿ – ವಿ.ಎಸ್ ಉಗ್ರಪ್ಪ,ನಾಗೇಂದ್ರ ಹಾಸನ – ಶಿವಲಿಂಗೇಗೌಡರಿಗೆ ಇಂದಿನಿಂದಲೇ ಜವಾಬ್ದಾರಿ ಹಂಚಿಕೆ