Bengaluru 26°C
Ad

ನಿರ್ಮಾಪಕ ಉಮಾಪತಿ ಬಗ್ಗೆ ಅವಾಚ್ಯ ಹೇಳಿಕೆ : ದರ್ಶನ್‌ ಫ್ಯಾನ್‌ ಅರೆಸ್ಟ್‌

ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್‌ ಜೈಲು ಪಾಲಾಗಿದ್ದಾರೆ. ಆದರೆ ಅವರ ಅಭಿಮಾನಿಗಳ ಅವರ ಪರ ಪ್ರತಿಭಟಿಸುತ್ತ ಇನ್ನು ಉಳಿದ ಅಭಿಮಾನಿಗಳನ್ನು ಪ್ರಚೋದಿಸುತ್ತಿದ್ದಾರೆ.

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್‌ ಜೈಲು ಪಾಲಾಗಿದ್ದಾರೆ. ಆದರೆ ಅವರ ಅಭಿಮಾನಿಗಳ ಅವರ ಪರ ಪ್ರತಿಭಟಿಸುತ್ತ ಇನ್ನು ಉಳಿದ ಅಭಿಮಾನಿಗಳನ್ನು ಪ್ರಚೋದಿಸುತ್ತಿದ್ದಾರೆ. ಈ ಸಂಬಂಧ ಓರ್ವ ಅಭಿಮಾನಿ ನಿರ್ಮಾಪಕ ಉಮಾಪತಿ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂಧಿಸಿದ್ದು ಆತನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲಾಗಿದೆ.

ನಟ ದರ್ಶನ್‌ ಬಗ್ಗೆ ಉಮಾಪತಿ ಗೌಡ ಮಾತನಾಡಿದ್ದರು,ಟ ದರ್ಶನ್ ಫ್ಯಾನ್ ಆಗಿರುವ ಚೇತನ್ ಕೋಪಗೊಂಡಿದ್ದು ಡಿ ಬಾಸ್​ ಬಗ್ಗೆ ಮಾತನಾಡಿದರಲ್ಲಾ ಎಂದು ರೊಚ್ಚಿಗೆದ್ದು ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದ. ಅಲ್ಲದೇ ಅವಾಚ್ಯ ಶಬ್ಧದಿಂದ ನಿಂಧಿಸಿದ್ದ. ಜಿತೆಗೆ ಇತರ ಅಭಿಮಾನಿಗಳನ್ನು ಪ್ರಚೋಧಿಸುತ್ತಿದ್ದ.ಈ ಬಗ್ಗೆ ದೂರ ಉಮಾಪತಿ ನೀಡಿದ್ದರು.ಸದ್ಯ ಬಸವೇಶ್ವರ ನಗರ ಪೊಲೀಸರು ಚೇತನ್​ನನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ.

 

Ad
Ad
Nk Channel Final 21 09 2023
Ad