ವಾಹನಕ್ಕೆ ಸಿಲುಕಿ ರಾಷ್ಟ್ರ ಪಕ್ಷಿ ನವಿಲು ಸಾವು

ದಾವಣಗೆರೆ ; ಜಗಳೂರು ಪಟ್ಟಣದ ಹೊರವಲಯದ ದಾವಣಗೆರೆ ಮುಖ್ಯ ರಸ್ತೆಯ ಪೆಟ್ರೋಲಿಯಂ ಸಮೀಪ ರಾಷ್ಟ್ರೀಯ ಪಕ್ಷಿ ನವಿಲು ಮೃತಪಟ್ಟ ಘಟನೆ ಜರುಗಿದೆ. ದಾವಣಗೆರೆ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು ಸಾರ್ವಜನಿಕರು ಹೇಳುವ ಪ್ರಕಾರ ಆಕಸ್ಮಿಕವಾಗಿ ಹಾರಿ ಬರುವಾಗ ರಸ್ತೆ ಮದ್ಯೆ ನವಿಲು ಯಾವೊದೊ ವಾಹನಕ್ಕೆ ಸಿಲುಕಿ ಮೃತಪಟ್ಟಿರುವುದು ಎಂದು ದಾರಿ ಹೋಕರು ಸಂಶಯ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಬೇಟಿ ನೀಡಿ ಆ ನವಿಲುನ್ನು ಪೋಸ್ಟ್ ಮಟನ್ ರಿಪೋರ್ಟ್ ಮಾಡಿ ಮುಂದಿನ ಸರ್ಕಾರದ ನಿಯಮದ ಪ್ರಕಾರ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ಉಪ ವಲಯ ಅರಣ್ಯ ಅಧಿಕಾರಿ ಚೇತನ್ ತಿಳಿಸಿದ್ದಾರೆ.

Indresh KC

Recent Posts

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

7 mins ago

ಮೊಬೈಲ್ ವಿಚಾರಕ್ಕೆ ಹಲ್ಲೆ: ಆರೋಪಿಗಳು ವಶಕ್ಕೆ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.

11 mins ago

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

30 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

31 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

53 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

1 hour ago