News Karnataka Kannada
Tuesday, April 30 2024
ದಾವಣಗೆರೆ

ದಾವಣಗೆರೆಯಲ್ಲಿ ಮಾದಕ ವಸ್ತು, ಹುಲಿ ಉಗುರು ವಶ: 7 ಮಂದಿ ಸೆರೆ

Drugs, tiger claws seized in Davangere, 7 arrested
Photo Credit : News Kannada

ದಾವಣಗೆರೆ: ಮಾದಕ ವಸ್ತು ಸೇವಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ ದಾವಣಗೆರೆ ಹಾಗೂ ಬೆಂಗಳೂರಿನಲ್ಲಿ ದಾಳಿ ನಡೆಸಿ 7 ಜನರನ್ನು ಬಂಧಿಸಿರುವ ಇಲ್ಲಿನ ಸೈಬರ್ ಎಕನಾಮಿಕ್ ಆ್ಯಂಡ್ ನಾರ್ಕೊಟಿಕ್ ಕ್ರೈಮ್ (ಸಿಇಎನ್) ಅಪರಾಧ ಠಾಣೆಯ ಪೊಲೀಸರು, ಆರೋಪಿಗಳಿಂದ ಮಾದಕ ವಸ್ತು, ಹುಲಿ ಉಗುರು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರೊಂದನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆಯ ಬಾಲಾಜಿ ನಗರದ ನಿವಾಸಿ ಅಶೋಕ್ ಕುಮಾರ್ ಎಸ್. (ಈತ ಮೂಲತಃ ತುಮಕೂರು ಜಿಲ್ಲೆಯ ಕರೆಯಾಗಲ ಚಿಕ್ಕೇನಹಳ್ಳಿಯವನು), ದಾವಣಗೆರೆಯ ಆರ್‌ಎಂಸಿ ಲಿಂಕ್ ರಸ್ತೆಯ ನಿವಾಸಿಯಾಗಿರುವ ರಾಜಸ್ಥಾನದ ರಮೇಶ್‌ಕುಮಾರ್ ಗಾಂಸಿ, ಎಂ.ಆರ್. ಲೋಕೇಶ, ವಿನೋಬ ನಗರದ ಕಾರ್ತಿಕ್, ನಿಜಲಿಂಗಪ್ಪ ಬಡಾವಣೆಯ ರಾಮ್ ರತನ್, ಬೆಂಗಳೂರಿನ ಬಸವೇಶ್ವರ ಬಡಾವಣೆಯ ನಿವಾಸಿ, ರಾಜಸ್ಥಾನದ ಸುನೀಲ್‌ಕುಮಾರ್ ಹಾಗೂ ಕೊಡಿಗೆಹಳ್ಳಿಯ ಅಶೋಕ್‌ಕುಮಾ‌ರ್ ಬಂಧಿತರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು