News Karnataka Kannada
Tuesday, May 07 2024
ಬೆಂಗಳೂರು

ಚುನಾವಣೆಗೆ ಸ್ಪರ್ಧಿಸಲು ದೆಹಲಿ ಯಾತ್ರೆ ಭಗವಂತ ಕೊಟ್ಟ ವರ : ಈಶ್ವರಪ್ಪ

ನಗರದ ಗ್ರಾಮಂತರ ಜಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ, ಏಪ್ರಿಲ್​ 12 ರಂದು ನಾನು ನಾಮಪತ್ರವನ್ನ ಸಲ್ಲಿಕೆ ಮಾಡುತ್ತೇನೆ ಶಿವಮೊಗ್ಗದಲ್ಲಿ ರಾಮಣ್ಣ ಶೆಟ್ಟಿ ಪಾರ್ಕ್​ನಿಂದ ಬೃಹತ ಮೆರವಣಿಗೆ ಮೂಲಕ ಹೋಗಿ ನಾಮಪತ್ರ ಸಲ್ಲಿಸುತ್ತೇನೆ ಹೇಳಿದ್ದಾರೆ.
Photo Credit : NewsKarnataka

ಬೆಂಗಳೂರು: ನಗರದ ಗ್ರಾಮಂತರ ಜಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ, ಏಪ್ರಿಲ್​ 12 ರಂದು ನಾನು ನಾಮಪತ್ರವನ್ನ ಸಲ್ಲಿಕೆ ಮಾಡುತ್ತೇನೆ ಶಿವಮೊಗ್ಗದಲ್ಲಿ ರಾಮಣ್ಣ ಶೆಟ್ಟಿ ಪಾರ್ಕ್​ನಿಂದ ಬೃಹತ ಮೆರವಣಿಗೆ ಮೂಲಕ ಹೋಗಿ ನಾಮಪತ್ರ ಸಲ್ಲಿಸುತ್ತೇನೆ ಹೇಳಿದ್ದಾರೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದಲೂ ನನಗೆ ಬೆಂಬಲ ಸಿಗುತ್ತಿದೆ , ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಕೊಟ್ಟಿಲ್ಲ. ಬೇಡಿಕೆಯಿಟ್ಟಿದ್ದ ಪ್ರಶ್ನೆಗೆ ಉತ್ತರಿಸಲಾಗದೆ ಭೇಟಿಗೆ ಅವಕಾಶ ನೀಡಿಲ್ಲ. ದೇಶದಲ್ಲಿ ಕಾಂಗ್ರೆಸ್​ನಿಂದ ಕುಟುಂಬ ರಾಜಕಾರಣ ನಡೆಯುತ್ತಿದೆ. ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣ ನಡೆಯುತ್ತಿದೆ. ಹೀಗಾಗಿ ಅವರ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡ್ತಿದ್ದೀನಿ ಎಂದು ಹೇಳಿದ್ದಾರೆ.

ಸುಮಲತಾ ಬಿಜೆಪಿಗೆ ಬಂದಿರುವುದು ಸ್ವಾಗತ. ಬಿಜೆಪಿಗೆ ಯಾರೆಲ್ಲ ಬರುತ್ತಾರೋ ಅವರಿಗೆಲ್ಲಾ ಸ್ವಾಗತ. ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗಬೇಕು. ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ. ಮೋದಿಗೆ ಬೆಂಬಲ ಕೊಡದಿದ್ರೆ ನನ್ನ ಕೈಕಟ್ ಆಗಿಬಿಡುತ್ತೆ. ಚುನಾವಣೆಯಲ್ಲಿ ಗೆದ್ದ ಮೇಲೆ ಮೋದಿ ಬಳಿ ಹೋಗುತ್ತೇನೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು