ಬೆಂಗಳೂರು: ರಾಜ್ಯದಲ್ಲಿ ಕೆಲವುಕಡೆ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಹಾಗೂ ರಾಜ್ಯಾದ್ಯಂತ ಚಳಿ ಹೆಚ್ಚಾಗುವ ಸಾಧ್ಯತೆಗಳು ದಟ್ಟವಾಗಿವೆ.
ಬೆಂಗಳೂರಿನಲ್ಲಿ ಇಂದಿನಿಂದ ಕೆಲವು ದಿನಗಳ ಕಾಲ ತಂಪು ಗಾಳಿ, ಮೋಡ ಕವಿದ ವಾತಾವರಣ ಉಂಟಾಗಲಿದೆ. ಉಳಿದಂತೆ ಇಲ್ಲಿ ಒಂದೆರಡು ಕಡೆ ಮಳೆಯಾಗುವ ಮುನ್ಸೂಚನೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನಲ್ಲಿ ಮಳೆ ಮುನ್ಸೂಚನೆ ಇಲ್ಲ. ಇಲ್ಲಿ ಅಧಿಕ ತಾಪಮಾನ ಉಂಟಾಗಲಿದ್ದು, ಶುಷ್ಕ ವಾತಾವರಣ ಮುಂದುವರಿಯಲಿದೆ. ಕೆಲವು ದಿನಗಳಲ್ಲಿ ಬೆಳಗ್ಗೆ ಮತ್ತು ತಡರಾತ್ರಿ ಚಳಿ ವಾತಾವರಣ ಇರಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…