ಮತ್ತೆ ಏರಿಕೆಯತ್ತ ಚಿನ್ನ, ಬೆಳ್ಳಿ ದರ: ಇವತ್ತಿನ ಬೆಲೆಗಳೆಷ್ಟು?

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತ ಎರಡನೇ ದಿನ ಜಿಗಿದಿದೆ. ಮೊನ್ನೆ ಅಮೆರಿಕದ ಫೆಡರಲ್ ರಿಸರ್ವ್ ಮೂರು ಬಾರಿ ಬಡ್ಡಿದರ ಕಡಿತಗೊಳಿಸುವ ಸುಳಿವು ನೀಡಿದ ಬೆನ್ನಲ್ಲೇ ಚಿನ್ನದ ಬೆಲೆ ಗ್ರಾಮ್​ಗೆ 100 ರೂನಷ್ಟು ಏರಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ ಒಂದೂವರೆ ರೂನಷ್ಟು ದುಬಾರಿಯಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಕಂಡ ಅತಿದೊಡ್ಡ ಹೆಚ್ಚಳ ಇದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 61,800 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 67,420 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 61,800 ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 61,800 ರೂ
  • ಚೆನ್ನೈ: 62,350 ರೂ
  • ಮುಂಬೈ: 61,800 ರೂ
  • ದೆಹಲಿ: 61,950 ರೂ
  • ಕೋಲ್ಕತಾ: 61,800 ರೂ
  • ಕೇರಳ: 61,800 ರೂ
  • ಅಹ್ಮದಾಬಾದ್: 61,850 ರೂ
  • ಜೈಪುರ್: 61,950 ರೂ
  • ಲಕ್ನೋ: 61,950 ರೂ
  • ಭುವನೇಶ್ವರ್: 61,800 ರೂ

    ಇಂದು ಬೆಳ್ಳಿ ದರವೂ ಕೊಂಚ ಏರಿಕೆಯಾಗಿದೆ. ಒಂದು ಗ್ರಾಂ ಬೆಳ್ಳಿಗೆ 76.10 ರೂ. ಇದೆ. 8 ಗ್ರಾಂಗೆ 608.80 ರೂ ಇದ್ದರೆ, 10 ಗ್ರಾಂಗೆ 761 ರೂ. ಇದೆ. 100 ಗ್ರಾಂಗೆ 7,610 ರೂ. ಹಾಗೂ 1 ಕಿಲೋಗೆ 76,100 ರೂ. ಬೆಲೆ ನಿಗದಿ ಆಗಿದೆ.

Ashitha S

Recent Posts

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

4 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

13 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

33 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

43 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

2 hours ago