ಬೆಂಗಳೂರು: ಆರ್ಸಿಬಿ ಫ್ಯಾನ್ಸ್ಗಳಿಗೆ ಈಗ ಮತ್ತೊಂದು ಗುಡ್ನ್ಯೂಸ್. ಈಗಷ್ಟೆ ಆರ್ಸಿಬಿ ಫ್ಯಾನ್ಸ್ಗಳು ಆರ್ಸಿಬಿ ಹೆಸರು ಬದಲಿಸಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದರು ಅದನ್ನು ಈಡೇರಿಸಲು ತಂಡ ಮುಂದಾಗಿದೆ ಮತ್ತು ಈ ಬೆನ್ನಲ್ಲೆ ಇನ್ನೊಂದು ಸಿಹಿ ಸುದ್ದಿ ನೀಡಿದೆ.
ಇನ್ನೇನು ಐಪಿಎಲ್ ಗೆ ಕೆಲವೇ ದಿನಗಳು ಬಾಕಿ ಇದ್ದು ಈ ಬಾರಿ ಆರ್ಸಿಬಿ ತಂಡ ಗೆಲ್ಲುವ ಭರವಸೆ ಹೊತ್ತು ಭರ್ಜರಿ ಸಿದ್ಧತೆ ನಡೆಸಿದೆ.ಆದರೂ ವಿರಾಟ್ ಇಲ್ಲದೆ ಆಟ ಹೇಗೆ ಎನ್ನುವ ಪ್ರಶ್ನೆ ಎಲ್ಲರಲ್ಲೂ ಕಾಡಿತ್ತು .ತನ್ನ ಭರ್ಜರಿ ಸಿಕ್ಸರ್ಗಳಿಂದ ಅಭಿಮಾನಿಗಳ ಮನ ಗೆದ್ದ ಕೊಹ್ಲಿ ಈ ಬಾರಿ ಐಪಿಎಲ್ ಕಣಕ್ಕೆ ಇಳಿಯುತ್ತಾರೋ ಇಲ್ವೋ ಎಂದು ಗೊಂದಲದಲ್ಲಿದ್ದರು.
ಆದರೆ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇದೀಗ ಲಂಡನ್ನಿಂದ ಭಾರತಕ್ಕೆ ಹಾರಲು ಸಿದ್ದತೆ ನೆಡಸಿದ್ದಾರೆ. ಶೀಘ್ರದಲ್ಲಿ ಭಾರತಕ್ಕೆ ಬರಲಿದ್ದಾರೆ ಹಾಗೂ ತಮ್ಮ ತಂಡವನ್ನು 16 ರಂದು ಬಂದು ಸೇರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮಾರ್ಚ್ 19ರಂದು ಚಿನ್ನಸ್ವಾಮಿ ಮೈದಾನದಲ್ಲಿ ಅನ್ಬಾಕ್ಸ್ ಇವೆಂಟ್ ನಡೆಸಲು ಆರ್ಸಿಬಿ ಸಜ್ಜಾಗಿದೆ. ಹಾಗೂ ಇವೆಂಟ್ ನಲ್ಲಿ ವಿರಾಟ್ ಕೊಹ್ಲಿ ಕೂಡ ಭಾಗಿಯಾಗಲಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್ಗಳಿಂದ ಸೋಲಿಸುವ ಮೂಲಕ,…
ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…
ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.
ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…
ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…