ಹನುಮಾನ್ ಚಾಲೀಸಾ ಹಾಕಿಕೊಂಡು ರ‍್ಯಾಲಿ: ತೇಜಸ್ವಿ ಸೂರ್ಯ ಖಾಕಿ ವಶಕ್ಕೆ

ಬೆಂಗಳೂರು: ನಗರದ ನಗರ್ತಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿಕೊಂಡು ರ್ಯಾಲಿ ಮಾಡುತ್ತಿರುವುದಕ್ಕೆ ಸಂಸದ ತೇಜಸ್ವಿ ಸೂರ್ಯ ಪ್ರಚೋದನೆಯೇ ಕಾರಣವೆಂದು ಕಾಂಗ್ರೆಸ್‌ನಿಂದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬೆನ್ನಲ್ಲಿಯೇ ಬೆಂಗಳೂರು ಪೊಲೀಸರು ಸಂಸದ ತೇಜಸ್ವಿ ಸೂರ್ಯರನ್ನು ವಶಕ್ಕೆ ಪಡೆದಿದ್ದಾರೆ.

ನಗರ್ತಪೇಟೆಯಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸ್ಥಳೀಯರ ಪ್ರತಿಭಟನೆಗೆ ಸಂಸದ ತೇಜಸ್ವಿ ಸೂರ್ಯ ಪ್ರಚೋದನೆ ನೀಡಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಾನೂನು ಘಟಕದಿಂದ ದೂರು ನೀಡಲಾಗಿದೆ.

ಇನ್ನು ದೂರು ದಾಖಲಾಗುತ್ತಿದ್ದಂತೆ ನಗರ್ತಪೇಟೆಯಲ್ಲಿ ಸ್ಥಳೀಯ ವ್ಯಾಪಾರಿಗಳು ನಡೆಸುತ್ತಿದ್ದ ಹನುಮಾನ್ ಚಾಲೀಸಾ ರ್ಯಾಲಿ ಕೈಬಿಡುವಂತೆ ಮನವೊಲಿಕೆಗೆ ಬಂದಿದ್ದರು. ಆದರೆ, ಪ್ರತಿಭಟನಾ ಸ್ಥಳಕ್ಕೆ ಬಂದ ಸಂಸದ ತೇಜಸ್ವಿ ಸೂರ್ಯನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ashitha S

Recent Posts

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

13 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

23 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

38 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

55 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

2 hours ago