News Karnataka Kannada
Thursday, May 02 2024
ಬೆಂಗಳೂರು

ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ

Heavy rain warning issued in coastal, north interior Karnataka
Photo Credit : Twitter

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ಕಳೆದ ಜುಲೈನಲ್ಲಿ ವ್ಯಾಪಕವಾಗಿ ಸುರಿದಿದ್ದ ಮಳೆ ಆಗಸ್ಟ್‌ ನಲ್ಲಿ ಕಡಿಮೆಯಾಗಿ ಬೇಸಿಗೆಯ ವಾತಾವರಣ ಸೃಷ್ಟಿಸಿತ್ತು. ಇದೀಗ ಮಳೆ ಮತ್ತೆ ಬಿರುಸು ಪಡೆದುಕೊಳ್ಳುವ ಮುನ್ಸೂಚನೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು