ಬೆಂಗಳೂರು: ಕೇದಾರನಾಥ ಕ್ಷೇತ್ರಕ್ಕೆ ತೆರಳಿದ್ದ ಚಿತ್ರದುರ್ಗ ಜಿಲ್ಲೆಯ ಯಾತ್ರಿಕರು ವಿಪರೀತ ಮಳೆ, ಗುಡ್ಡ ಕುಸಿತದ ಕಾರಣ ಅಪಾಯಕ್ಕೆ ಸಿಲುಕಿದ್ದಾರೆ. ಬಿಜೆಪಿ ನಾಯಕಿಯರಾದ ರತ್ನಮ್ಮ, ಅಂಬಿಕಾ, ಗೀತಾ ಮೊದಲಾದವರು. ವಾರದ ಹಿಂದೆ ಯಾತ್ರೆಗೆ ತೆರಳಿದ್ದರು. ಇದೀಗ ಕೇದಾರನಾಥದಿಂದ 30 ಕಿಲೋಮೀಟರ್ ದೂರದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಅತ್ತ ಕೇದಾರನಾಥಕ್ಕೂ ತೆರಳಲು ಸಾಧ್ಯವಾಗುತ್ತಿಲ್ಲ. ಇತ್ತ ಅಲ್ಲಿಂದ ಮರಳಲು ಸಾಧ್ಯವಾಗದ ಸ್ಥಿತಿ ಇದೆ.
ಭಾರಿ ಮಳೆ: ಕೇದಾರನಾಥಕ್ಕೆ ತೆರಳಿದ್ದ ಚಿತ್ರದುರ್ಗದ ಯಾತ್ರಿಕರು ಅತಂತ್ರ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.