ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ವಿವಿಧ ಗ್ಯಾರಂಟಿ ಯೋಜನೆಗಳನ್ನು ಅಧಿಕೃತವಾಗಿ ಶುಕ್ರವಾರ ಘೋಷಿಸಿದೆ.
ಅದೇರೀತಿ ಆಡಳಿತ ಯಂತ್ರಕ್ಕೆ ಚುರುಕು ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿದ್ದಾರೆ ಎಂಬುದು ತಿಳಿದುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಉಸ್ತುವಾರಿ ಸಚಿವರ ಹೊಣೆಗಾರಿಕೆ ಸಚಿವ ಕೆ.ಜೆ.ಜಾರ್ಜ್ ಹೆಗಲೇರಿದೆ.
ಈ ನಿಟ್ಟಿನಲ್ಲಿ ಉಸ್ತುವಾರಿ ಸಚಿವರ ಸಂಭವನೀಯ ಪಟ್ಟಿ ಇಲ್ಲಿದೆ.
ಬೆಂಗಳೂರು ನಗರ ಕೆ ಜೆ ಜಾರ್ಜ್
ಬೆಂಗಳೂರು ಗ್ರಾಮಾಂತರ ರಾಮಲಿಂಗಾ ರೆಡ್ಡಿ
ಕೋಲಾರ ಕೆ ಎಚ್ ಮುನಿಯಪ್ಪ
ಚಿಕ್ಕಬಳ್ಳಾಪುರ ಡಾ.ಎಂ.ಸಿ.ಸುಧಾಕರ
ರಾಮನಗರ ಡಿ ಕೆ ಶಿವಕುಮಾರ
ಮಂಡ್ಯ ಚೆಲುವರಾಯ ಸ್ವಾಮಿ
ಮೈಸೂರು ಡಾ.ಎಚ್ ಸಿ ಮಹದೇವಪ್ಪ
ಚಾಮರಾಜನಗರ ದಿನೇಶ್ ಗುಂಡೂರಾವ್
ಕೊಡಗು ವೆಂಕಟೇಶ್
ದಕ್ಷಿಣಕನ್ನಡ ಕೃಷ್ಣ ಬೈರೇಗೌಡ
ಉಡುಪಿ ಡಾ ಜಿ ಪರಮೇಶ್ವರ
ಉತ್ತರ ಕನ್ನಡ ಮಂಕಾಲ್ ವೈದ್ಯ
ಧಾರವಾಡ ಸಂತೋಷ್ ಲಾಡ್
ಬೆಳಗಾವಿ ಸತೀಶ್ ಜಾರಕಿಹೊಳಿ
ಬೀದರ್ರ ಹೀಮ್ ಖಾನ್
ಕಲಬುರಗಿ ಶರಣ ಪ್ರಕಾಶ್ ಪಾಟೀಲ್
ವಿಜಯಪುರ ಎಮ್ ಬಿ ಪಾಟೀಲ್
ಬಳ್ಳಾರಿ ನಾಗೇಂದ್ರ
ಗದಗ ಎಚ್ ಕೆ ಪಾಟೀಲ್
ಹಾವೇರಿ ಬಿ ಝಡ್ ಝಮೀರ್ ಅಹ್ಮದ್ ಖಾನ್
ಕೊಪ್ಪಳ ಶಿವರಾಜ್ ತಂಗಡಗಿ
ಯಾದಗಿರಿ ಶರಣಪ್ಪಬಸಪ್ಪ ದರ್ಶನಾಪುರ
ಬಾಗಲಕೋಟೆ ಶಿವಾನಂದ ಪಾಟೀಲ್
ವಿಜಯನಗರ ಲಕ್ಷ್ಮೀ ಹೆಬ್ಬಾಳ್ಕರ್
ತುಮಕೂರು ಕೆ ಎನ್ ರಾಜಣ್ಣ
ಚಿತ್ರದುರ್ಗ ಡಿ ಸುಧಾಕರ
ಶಿವಮೊಗ್ಗ ಮಧು ಬಂಗಾರಪ್ಪ
ಹಾಸನ ಈಶ್ವರ್ ಖಂಡ್ರೆ
ಚಿಕ್ಕಮಗಳೂರು ಪ್ರಿಯಾಂಕ್ ಖರ್ಗೆ
ದಾವಣಗೆರೆ ಎಸ್ ಎಸ್ ಮಲ್ಲಿಕಾರ್ಜುನ
ರಾಯಚೂರು ಎನ್ ಎಸ್ ಬೋಸ್ ರಾಜು