News Karnataka Kannada
Sunday, April 28 2024
ಬೆಂಗಳೂರು

ಆತ್ಮಚರಿತ್ರೆ ಪ್ರಕಟಣೆ ಹಿಂಪಡೆದ ಇಸ್ರೋ ಅಧ್ಯಕ್ಷ: ಕಾರಣವೇನು ಗೊತ್ತಾ

ISRO chairman withdraws autobiography, know why
Photo Credit : News Kannada

ಬೆಂಗಳೂರು: ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ತಮ್ಮ ಮುಂಬರುವ ಆತ್ಮಚರಿತ್ರೆ ನಿಲವು ಕುಡಿಚ ಸಿಂಹಂಗಳ್‌ (ಚಂದ್ರನ ಬೆಳಕು ಸೇವಿಸಿದ ಸಿಂಹಗಳು) ಪ್ರಕಟಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಶನಿವಾರ ಹೇಳಿದ್ದಾರೆ. ಪುಸ್ತಕದಲ್ಲಿ ಇಸ್ರೋ ಹಿಂದಿನ ಮುಖ್ಯಸ್ಥ ಕೆ ಶಿವನ್ ಅವರ ಬಗ್ಗೆಗಿನ ಕೆಲವು ಟೀಕೆ ಟಿಪ್ಪಣಿಗಳು ವಿವಾದಕ್ಕೆ ಕಾರಣವಾಗಿವೆ.

ಶಿವನ್ ಕುರಿತ ಕೆಲವು ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು ಅವರು, ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ತಲುಪಲು ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಪ್ರಯಾಣದ ಸಮಯದಲ್ಲಿ ಕೆಲವು ರೀತಿಯ ಸವಾಲುಗಳನ್ನು ಎದುರಿಸಬೇಕಾಗುತ್ತದೆ. “ಹೆಚ್ಚಿನ ವ್ಯಕ್ತಿಗಳು ಆ ಮಹತ್ವದ ಹುದ್ದೆಗೆ ಅರ್ಹರಾಗಿರಬಹುದು. ನಾನು ಆ ನಿರ್ದಿಷ್ಟ ಅಂಶವನ್ನು ಹೊರತರಲು ಪ್ರಯತ್ನಿಸಿದೆ. ಈ ವಿಷಯದಲ್ಲಿ ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಅವರು ವಿವರಿಸಿದ್ದಾರೆ.

ಚಂದ್ರಯಾನ-2 ಮಿಷನ್ ವೈಫಲ್ಯದ ಘೋಷಣೆಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆಯನ್ನು ಅವರು ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿರುವುದು ಅವರು ಒಪ್ಪಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು