News Karnataka Kannada
Friday, May 03 2024
ಬೆಂಗಳೂರು

ಗಜಪಡೆ ಪೋಸ್ಟ್‌ ವಿರುದ್ಧ ಖಡಕ್‌ ಪ್ರತಿಕ್ರಿಯೆ ಕೊಟ್ಟ ನಟ ಜಗ್ಗೇಶ್‌

ಆರ್‌ಸಿಬಿಯ ಮೂರು ಸೋಲಿಗೆ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಕಾರಣ ಎನ್ನುವಂತೆ ಕೀಳುಮಟ್ಟದಲ್ಲಿ ಗಜಪಡೆ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದರು ಈ ಬೆನ್ನಲ್ಲೇ ಈಗ ನವರಸ ನಾಯಕ ಜಗ್ಗೇಶ್ ಅವರು ಕಿಡಿಗೇಡಿಗಳಿಗೆ ಖಡಕ್‌ಕ್ಕಾಗಿ ಉತ್ತರ ನೀಡಿದ್ದಾರೆ.
Photo Credit : NewsKarnataka

ಬೆಂಗಳೂರು:   ಆರ್‌ಸಿಬಿಯ ಮೂರು ಸೋಲಿಗೆ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಕಾರಣ ಎನ್ನುವಂತೆ ಕೀಳುಮಟ್ಟದಲ್ಲಿ ಗಜಪಡೆ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದರು ಈ ಬೆನ್ನಲ್ಲೇ ಈಗ ನವರಸ ನಾಯಕ ಜಗ್ಗೇಶ್ ಅವರು ಕಿಡಿಗೇಡಿಗಳಿಗೆ ಖಡಕ್‌ಕ್ಕಾಗಿ ಉತ್ತರ ನೀಡಿದ್ದಾರೆ.

ʻಪುನೀತನ ಮಡದಿ ಅಣಕಿಸಿದ ನತದೃಷ್ಟರೆ ನಿಮಗು ತಾಯಿ ಇರಬೇಕು ಹಾಗು ತಾಯಿಬೆಲೆ ಗೊತ್ತಿರಬೇಕು.ಒಂದುವೇಳೆ ತಾಯಿ ಹೆಣ್ಣು ಗೌರವ ಇಲ್ಲ ಎಂದರೆ ಕಂಡಿತ ಅಂಥವರು ಮನುಗುಲಕ್ಕೆ ಅನರ್ಹ! ಪುನೀತನ ಮಡದಿ ಅನಾಥಳಲ್ಲಾ ತನ್ನಪ್ರೀತಿಸುತ್ತಿದ್ದ ಕೋಟ್ಯಾಂತರ ಅಭಿಮಾನಿಗಳ ಬಳುವಳಿ ಕೊಟ್ಟು ಹೋಗಿದ್ದಾನೆ.ಹೆಣ್ಣುಕುಲಕ್ಕೆ ನೋವುಕೊಟ್ಟವ ಉದ್ದಾರ ಆದಾಗ ಇತಿಹಾಸವಿಲ್ಲಾʼ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು