ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದೆ.
ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ.
ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳು ರಜೆ ನೀಡಬಹುದು. ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ ಸಂಘಟನೆಗಳು ಮನವಿ ಮಾಡಿವೆ.
ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಶಾಲೆಗಳಿಗೆ ರಜೆ ನೀಡುವ ನಿರ್ಧಾರವನ್ನು ಆಯಾ ಶಾಲಾ ಆಡಳಿತ ಮಂಡಳಿಗೆ ಒಕ್ಕೂಟ ನೀಡಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…