ಬೆಂಗಳೂರು: ರಾಜ್ಯ ಸರ್ಕಾರ ಅರ್ಚಕರಿಗೆ ಸಿಹಿಸುದ್ದಿಯೊಂದನ್ನು ಕೊಟ್ಟಿದೆ. ಅರ್ಚಕರ ಹೆಂಡತಿ, ಮಕ್ಕಳಿಗೂ ಕಾಶಿಯಾತ್ರೆ ಭಾಗ್ಯ ಕಲ್ಪಿಸಿದೆ. ಈ ಮೂಲಕ ಅರ್ಚಕರ ಮತ್ತೊಂದು ಮನವಿಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ತಥಾಸ್ತು ಎಂದಿದ್ದಾರೆ.
‘ಕರ್ನಾಟಕ ಭಾರತ್ ಗೌರವ್ ಕಾಶಿ ಗಯಾ’ ಈ ಯೋಜನೆಯಡಿ ಅರ್ಚಕರ ಜೊತೆಗೆ ಅರ್ಚಕರ ಕುಟುಂಬಸ್ಥರೂ ಕೂಡ ಉಚಿತವಾಗಿ ಕಾಶಿ ಯಾತ್ರೆ ಕೈಗೊಳ್ಳಬಹುದು.
ಪ್ರತಿ ಟ್ರಿಪ್ ನಲ್ಲಿ 60 ಜನರಂತೆ, ವರ್ಷಕ್ಕೆ 1200 ಅರ್ಚಕರು / ನೌಕರರು ಹೋಗಬಹುದು. ಈ ಯೋಜನೆಯಡಿ ಉಚಿತವಾಗಿ ಕಾಶಿ ಯಾತ್ರೆ ಮಾಡಬಹುದು. ಕುಟುಂಬದ ತಂದೆ/ ತಾಯಿ/ ಮಡದಿ/ ಮಕ್ಕಳು ಹೀಗೆ ಕುಟುಂಬದ ಒಬ್ಬರಿಗೆ ಉಚಿತ ಯಾತ್ರೆಗೆ ಅವಕಾಶ ನೀಡಿದ್ದಾರೆ. ಅರ್ಚಕರ ಜೊತೆ ಕುಟುಂಬದ ಒಬ್ಬರು ಉಚಿತವಾಗಿ ಕಾಶಿಯಾತ್ರೆ ಮಾಡಬಹುದು. ಈಗಾಗಲೇ ಮೊದಲ ಬ್ಯಾಚ್ ಉಚಿತವಾಗಿ ಕಾಶಿ ಯಾತ್ರೆಗೆ ಹೊರಟಿದೆ. ಎರಡನೇ ಬ್ಯಾಚ್ ಕಾಶಿಯಾತ್ರೆಗೆ ಮುಂದಿನ ತಿಂಗಳು ಹೊರಡಲಿದೆ.
ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್ಪಿ ಕಚೇರಿಗೆ ಬಂದಿದ್ದು,…
ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್ ಆಫ್ ಎಂಜಿನಿಯರಿಂಗ್ ಪುಣೆಯ (COEP) ಹಾಸ್ಟೆಲ್ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್ನ ಎಲ್ಲ ವಿದ್ಯಾರ್ಥಿನಿಯರು…
ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…
ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡವನ್ನು ಆತಿಥೇಯ ಸನ್ರೈಸರ್ಸ್ ಹೈದರಾಬಾದ್ ತಂಡ…