News Karnataka Kannada
Monday, May 13 2024
ಬೆಂಗಳೂರು

ಹೈಕಮಾಂಡ್ ಟಾಸ್ಕ್​: ಇಂದಿನಿಂದ ಸಚಿವರು-ಶಾಸಕರ ಜೊತೆ ಸಿದ್ದರಾಮಯ್ಯ ಸಭೆ

cm
Photo Credit : By Author

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಾಲಿಗೆ ಆಶಾಕಿರಣ ಜೀವಂತವಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲುವ ಗುರಿ ನೀಡಿರುವ ಹೈಕಮಾಂಡ್ ಕರ್ನಾಟಕವನ್ನೇ ಲೋಕಸಭೆಯ ಅಡಿಪಾಯ ಮಾಡಿಕೊಳ್ಳಲು ಹೊರಟಿದೆ.

ಅದಕ್ಕೂ ಮೊದಲ ಪಕ್ಷದಲ್ಲಿರುವ ಅಸಮಾಧಾನಗಳನ್ನು ಶಮನ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಶಾಸಕರ ಮುನಿಸು ಶಮನಕ್ಕೆ ಇಂದಿನಿಂದ ಸಿಎಂ ಹಾಗೂ ಡಿಸಿಎಂ ನೇತೃತ್ರವದಲ್ಲಿ ಸಭೆ ನಡೆಯಲಿದೆ.

ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡ ವಿಚಾರ ತಾರಕ್ಕೇರಿದ ಬೆನ್ನಲ್ಲೇ, ಶಾಸಕರ ಅಹವಾಲು ಆಲಿಕೆಗೆ ಸಿಎಂ ಹಾಗೂ ಡಿಸಿಎಂ ಅಖಾಡಕ್ಕಿಳಿದಿದ್ದಾರೆ. ಆರು ಜಿಲ್ಲೆಗಳ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಸಭೆ ನಡೆಯಲಿದೆ. ಆರು ಜಿಲ್ಲೆಗಳ ಸಚಿವರು, ಶಾಸಕರ ಸಮಸ್ಯೆ ಆಲಿಸಲು ಸಿಎಂ ಸಭೆ ಕರೆದಿದ್ದಾರೆ. ,

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು