News Karnataka Kannada
Monday, May 06 2024
ಬೆಂಗಳೂರು

ಗ್ಯಾರಂಟಿ ಆಮಿಷ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

karnataka high court
Photo Credit : News Kannada

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಘೋಷಣೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಅವರ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್, ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ಮತದಾರರನ್ನು ತಮ್ಮತ್ತ ಸೆಳೆದಿತ್ತು. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಇದನ್ನು ಉಲ್ಲಂಘಿಸಿ ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ.

ಹೀಗಾಗಿ ಸಿದ್ದರಾಮಯ್ಯ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಅದರನ್ವಯ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು