ಬೆಂಗಳೂರು: ಕೆಎಂಎಫ್ ನಂದಿನಿ ಬ್ರ್ಯಾಂಡ್ನ ‘ನಂದಿನಿ ಎಮ್ಮೆ ಹಾಲು’ ಮತ್ತು ‘ನಂದಿನಿ ಮೊಸರು ಲೈಟ್’ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರ್ಯಾಂಡ್ ರಾಯಭಾರಿ ಶಿವರಾಜ್ ಕುಮಾರ್ ಅವರ ಜಾಹೀರಾತನ್ನು ಬಿಡುಗಡೆ ಮಾಡಿ, ಶಿವರಾಜ್ ಕುಮಾರ್ ಅವರನ್ನು ಸನ್ಮಾನಿಸಲಯಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹಿಂದಿನಿಂದಲೂ ಡಾ.ರಾಜ್ಕುಮಾರ್ ಅವರ ಕುಟುಂಬದವರನ್ನೇ ನಂದಿನಿ ರಾಯಭಾರಿಯನ್ನಾಗಿ ಮಾಡಲಾಗಿತ್ತು. ದಿವಂಗತ ಪುನೀತ್ ರಾಜ್ಕುಮಾರ್ ಕೂಡ ನಂದಿನಿ ರಾಯಭಾರಿ ಆಗಿದ್ದರು, ಈಗ ಡಾ.ಶಿವರಾಜ್ಕುಮಾರ್ ಅವರನ್ನು ರಾಯಭಾರಿಯನ್ನಾಗಿ ಆಯ್ಕೆ ಮಾಡಿದ್ದೇವೆ ಎಂದರು.
ಈ ವೇಳೆ ಗೀತಾ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಸೇರಿದಂತೆ ಮತ್ತಿತರರು ಇದ್ದರು.
ಕಡಿಮೆ ಕೊಬ್ಬಿನಂಶ ಇರುವ ಮೊಸರು ನಂದಿನಿ ಮೊಸರು ಲೈಟ್. 180 ಗ್ರಾಂ 10 ರೂ. ಗಳಲ್ಲಿ ಮತ್ತು 500 ಗ್ರಾಂ 25 ರೂ.ನಂತೆ ದರ ನಿಗದಿ ಮಾಡಲಾಗಿದೆ.
ನಂದಿನಿ ಮೈಸೂರ್ ಪಾಕ್, ಹಾಲಿನ ಪೇಡ, ಧಾರವಾಡ ಪೇಡ, ಕೇಸರಿ ಪೇಡ, ಏಲಕ್ಕಿ ಪೇಡ, ಕಾಜು ಕಟ್ಲಿ, ಸಿರಿಧಾನ್ಯ ಲಡ್ಡು, ಬೇಸನ್ ಲಡ್ಡುಗಳಿಗೆ ಹೊಸ ಪ್ಯಾಕಿಂಗ್ ವಿನ್ಯಾಸವನ್ನು ಅಳವಡಿಸಿ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು.
ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…
ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.
ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…
ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.