ಕೋಲಾರ: ಡಿಸಿಸಿ ಬ್ಯಾಂಕ್ ಜನಪರವಾಗಿದೆ. ಆದರೂ ಕೆಲವರು ಪ್ರಜ್ಞೆಯಿಲ್ಲದೆ ಏನೇನೋ ಮಾತನಾಡಿ ವಿರೋಧಿಸುತ್ತಿದ್ದಾರೆ. ವಿರೋಧಗಳು ಇನ್ನೂ ಹೆಚ್ಚಾಗಲಿ ನಮ್ಮ ಅಭ್ಯಂತರವಿಲ್ಲ. ಅವು ಹೆಚ್ಚಾದಷ್ಟು ನಾವೂ ಸಹ ಹೆಚ್ಚು ಹೆಚ್ಚು ಕೆಲಸ ಮಾಡಿ ತೋರಿಸುತ್ತೇವೆ ಎಂದು ಮಾಜಿ ಸ್ಪೀಕರ್, ಶಾಸಕ ಕೆ.ಆರ್. ರಮೇಶ್ಕುಮಾರ್ ಬ್ಯಾಂಕ್ ವಿರೋಧಿಗಳಿಗೆ ಟಾಂಗ್ ನೀಡಿದರು.
ಕೋಲಾರದ ಶಾಸಕ ಕೆ. ಶ್ರೀನಿವಾಸಗೌಡರ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಡಿಸಿಸಿ ಬ್ಯಾಂಕ್ ಹಣದ ದುರುಪಯೋಗವಾಗಿದ್ದರೆ ಯಾವ ಹಂತದಲ್ಲಾದರೂ ವಿಚಾರಣೆ ಮಾಡಿಕೊಳ್ಳಿ ನಮ್ಮ ಅಭ್ಯಂತರವಿಲ್ಲ. ಸ್ತ್ರೀಶಕ್ತಿ ಸಂಘಗಳು, ರೈತರು ಸಾಲ ಪಡೆದುಕೊಂಡಿದ್ದಾರೆ. ಅವರೆಲ್ಲರೂ ಒಂದೇ ಪಕ್ಷ ಅಥವಾ ಒಂದೇ ಜಾತಿಯವರಾ? ಪ್ರಜ್ಞೆಯಿಲ್ಲದೆ ಮಾತನಾಡುವವರಿಗೆ ನಾವ್ಯಾಕೆ ಉತ್ತರ ನೀಡಬೇಕು ಎಂದರು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…