News Karnataka Kannada
Monday, April 29 2024
ಕೋಲಾರ

ಬೆಂಗಳೂರು: ಕೋಲಾರದಲ್ಲಿ ಆರ್‌ಎಸ್‌ಎಸ್ ಮುಖಂಡನಿಗೆ ಚಾಕುವಿನಿಂದ ಇರಿದ ಇಬ್ಬರು ಯುವಕರು

Woman stabbed to death at Mundur in Puttur taluk
Photo Credit : Pexels

ಬೆಂಗಳೂರು: ಕೋಲಾರ ನಗರದಲ್ಲಿ ಇಬ್ಬರು ಯುವಕರು ಆರ್‌ಎಸ್‌ಎಸ್ ಮುಖಂಡರೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಉದ್ವಿಗ್ನಗೊಂಡಿದೆ. ಪಾರ್ಕಿಂಗ್ ವಿಚಾರವಾಗಿ ಜಗಳ ನಡೆದಿದೆ.

ಜಿಲ್ಲಾ ಸಹ ಶಾರೀರಕ ಪ್ರಮುಖರಾದ ರವಿಕುಮಾರ್ ಗಾಯಗೊಂಡ ಮುಖಂಡ. ಅವರ ಅಂಗಡಿ ಮುಂದೆಯೇ ಈ ಘಟನೆ ನಡೆದಿದೆ.

ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ.

ಪೊಲೀಸರ ಪ್ರಕಾರ, ಬೈಕ್ ಪಾರ್ಕಿಂಗ್ ವಿಚಾರವಾಗಿ ಜಗಳ ಶುರುವಾಗಿದ್ದು, ರವಿಕುಮಾರ್ ಜಗಳ ಬಿಡಿಸಲು ಹೋದಾಗ ಚಿಕ್ಕ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು