ಕೋಲಾರ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವೈಫಲ್ಯ ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಕುರುಡಮಲೆ ದೇವಳದಿಂದ ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಯಡಿಯೂರಪ್ಪ ಅವರು ದೇವರಿಗೆ ಪೂಜೆ ಸಲ್ಲಿಸಿ, ಪ್ರಧಾನಿ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕುರುಡುಮಲೆ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿದ ಬಿಎಸ್ ಯಡಿಯೂರಪ್ಪ ಅವರು ಪ್ರಾರ್ಥನೆ ಸಲ್ಲಿಸಿದರು.
ಪ್ರಾರ್ಥನೆ, ಪೂಜೆ ಸಲ್ಲಿಸಲು ಹೋಗುವ ಮೊದಲು ಹುಂಡಿಗೆ ಒಂದು ಲಕ್ಷ ರೂಪಾಯಿ ಕಾಣಿಕೆ ಹಾಕಿದರು.
ಇಲ್ಲಿನ ಬ್ರಿಮ್ಸ್ ಆವರಣದಲ್ಲಿರುವ ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ವಿಶ್ವ ಶುಶ್ರೂಷಕರ ದಿನ ಆಚರಿಸಲಾಯಿತು.
ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…
ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್ಗಳನ್ನು…
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…
ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…