Bengaluru 22°C
Ad

ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ, ಪ್ರಣಬ್ ಮೊಹಂತಿಗೆ ಮುಂಬಡ್ತಿ

ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಡಿಜಿಯಾಗಿ ಹೆಚ್ಚುವರಿ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಡಿಜಿಯಾಗಿ ಹೆಚ್ಚುವರಿ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Ad
300x250 2

ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ಅವರು ಎಡಿಜಿಪಿಯಿಂದ ಡಿಜಿಪಿಯಾಗಿ ಮುಂಬಡ್ತಿ ಪಡೆದಿದ್ದು, ಕಂಪ್ಯೂಟರ್ ವಿಂಗ್ ಡಿಜಿಪಿಯಾಗಿ ಮುಂದುವರಿಯಲಿದ್ದಾರೆ. ಇನ್ನು ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಹೆಚ್ಚುವರಿ ಹುದ್ದೆ ನೀಡಲಾಗಿದೆ. ನಾಳೆ ಡಿಜಿಪಿ ಕಮಲ್ ಪಂತ್ ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ಹೆಚ್ಚುವರಿ ಹುದ್ದೆ ನೀಡಲಾಗಿದೆ.

Ad
Ad
Nk Channel Final 21 09 2023
Ad