News Karnataka Kannada
Sunday, May 19 2024
ಬೆಂಗಳೂರು

ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ದೇಶಾದ್ಯಂತ ಬಿರು ಬಿಸಿಲಿನ ಬೇಗೆಯಲ್ಲಿ ಬೆಂದ ಜನರಿಗೆ ಇದು ಸಿಹಿ ಸುದ್ದಿ ಆದರೆ ಎಚ್ಚರಿಕೆ ವಹಿಸುವುದು ಅಗತ್ಯ.ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆಯ ಸಿಂಚನ ಆರಂಭಗೊಂಡಿದ್ದು, ಇಂದು ಮುಂಜಾನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ನಿದ್ದೆಯಿಂದ ಏಳೋ ಮುನ್ನವೇ ಭರ್ಜರಿ ಮಳೆಯಾಗಿದೆ.
Photo Credit : NewsKarnataka

ಬೆಂಗಳೂರು:  ದೇಶಾದ್ಯಂತ ಬಿರು ಬಿಸಿಲಿನ ಬೇಗೆಯಲ್ಲಿ ಬೆಂದ ಜನರಿಗೆ ಇದು ಸಿಹಿ ಸುದ್ದಿ ಆದರೆ ಎಚ್ಚರಿಕೆ ವಹಿಸುವುದು ಅಗತ್ಯ.ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆಯ ಸಿಂಚನ ಆರಂಭಗೊಂಡಿದ್ದು, ಇಂದು ಮುಂಜಾನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ನಿದ್ದೆಯಿಂದ ಏಳೋ ಮುನ್ನವೇ ಭರ್ಜರಿ ಮಳೆಯಾಗಿದೆ.

ಕರ್ನಾಟಕ ಸೇರಿದಂತೆ ದೇಶದ ಯಾವ್ಯಾವ ರಾಜ್ಯಗಳಲ್ಲಿ ಇಂದು ಮಳೆಯಾಗಲಿದೆ? ಯಾವ ರಾಜ್ಯಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ ಅನ್ನೋ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆಯ ವರದಿ ಆಧರಿಸಿ ಇಲ್ಲಿ ಕೊಡಲಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅನ್ನೋದು ಸಂತಸದ ಸಂಗತಿ.

ಹವಾಮಾನ ಸಂಬಂಧಿತ ಮಾಹಿತಿಯನ್ನು ಒದಗಿಸುವ ವೆಬ್‌ಸೈಟ್ ಸ್ಕೈಮೆಟ್ ವೆದರ್ ಪ್ರಕಾರ, ಇಂದು ಅಂದರೆ ಮೇ 8 ರಂದು, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಇಂದು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು