ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನಲೆ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಈ ಸಂಬಂಧ ಪ್ರಯಾಣಿಕರಿಗೆ ಅನುಕೂಲ ಆಗಲೆಂದು ನಮ್ಮ ಮೆಟ್ರೋ ಇದೀಗ ಸಿಹಿ ಸುದ್ದಿ ನೀಡಿದೆ. 26 ರಂದು ತನ್ನ ಸೇವಾ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ನೀಡಿದೆ.
26 ನಡೆಯಲಿರುವ ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗಲೆಂದು ಮೆಟ್ರೋ ಸಮಯದಲ್ಲಿ ವಿಸ್ತರಿಸಲಾಗಿದ್ದು ಎಲ್ಲ 4 ಟರ್ಮಿನಲ್ಗಳಿಂದ ಕೊನೆಯ ರೈಲು ಸೇವೆ ರಾತ್ರಿ 11.55ಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗಾಂಧಿ ಕುಟುಂಬ ಯಾವಾಗಲೂ ರಾಯ್ಬರೇಲಿ ಕ್ಷೇತ್ರದ ಜನರ ಒಳಿತಿಗಾಗಿ ಕೆಲಸ ಮಾಡಿದೆಯೇ ಹೊರತು, ಪ್ರಧಾನಿ ನರೇಂದ್ರ ಮೋದಿ ಅವರ ರೀತಿ…
ಕರ್ನಾಟಕದಲ್ಲಿ ಸರ್ಕಾರ ಬೀಳಿಸಲು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ ಎಂಬ ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆಯವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ…
'ಗುರು-ಶಿಷ್ಯರ ಸಂಬಂಧ ಹೂ ಬಳ್ಳಿಯಂತೆ' ಎಂದು ವಿದ್ಯಾರಣ್ಯ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಪ್ರತಿಭಾ ಚಾಮಾ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಅವರು ಇಂದು ಉತ್ತರ ಪ್ರದೇಶ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಭಾವನಾತ್ಮಕ ಭಾಷಣ ಮಾಡಿದ್ದು, ತಮ್ಮ…
ʼಕರಿ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಶು ಪ್ರದರ್ಶನ ಆಯೋಜನೆ ಮಾಡಿರುವುದು ಶ್ಲಾಘನೀಯ' ಎಂದು ಹುಡಗಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ…
ಪಟ್ಟಣದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಕಾರಣಕ್ಕೆ ಜನ ಬೇಸತ್ತು ಹೋಗಿದ್ದಾರೆ. ಕೆಲಸ-ಕಾರ್ಯಗಳಿಗೆ ಪಟ್ಟಣಕ್ಕೆ ಬರುವ ತಾಲ್ಲೂಕಿನ ಹಾಗೂ…