ಬೆಂಗಳೂರು: ಮೆಟ್ರೋದಲ್ಲಿ ಅನ್ನದಾತನ ಮೇಲೆ ಮೆಟ್ರೋ ಸಿಬ್ಬಂದಿ ದರ್ಪ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ ಮೆಟ್ರೋ ಸಿಬ್ಬಂದಿಯು ರೈತರೊಬ್ಬರನ್ನು ಮೆಟ್ರೋ ಸಿಬ್ಬಂದಿಯು ನೋಡಿ ನಿಮ್ಮ ಬಟ್ಟೆ ಕೊಳೆಯಾಗಿದೆ ಅಂತ ಒಳಗೆ ಬಿಡಲು ನಿರಾಕರಣೆ ಮಾಡಿದ್ದಾರೆ ಎನ್ನಲಾಗಿದೆ. ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆ ಬಗ್ಗೆ ಸ್ಥಳದಲ್ಲಿದ್ದವರು ಕೂಡ ಆಕ್ರೋಶ ವ್ಯಕ್ರಪಡಿಸಿದ್ದು, ಕೂಡಲೇ ಸಂಬಂಧಪಟ್ಟ ವ್ಯಕ್ತಿಯನ್ನು ಕೂಡಲೇ ಕಾನೂನು ಪ್ರಕಾರ ಕೈಗೊಳ್ಳುವಂತೆ ಮೆಟ್ರೋ ಅಧಿಕಾರಿಗಳನ್ನು ಒತ್ತಾಯಪಡಿಸಿದ್ದಾರೆ. ಅನ್ನದಾತನನ್ನು ಹೀಗೆ ಗಂಟೆ ಘಟ್ಟಲೇ ಹೀಗೆ ಕಾಯಿಸುವುದರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಇನ್ನೂ ಹೊರ ರಾಜ್ಯದವರನ್ನು ನಮ್ಮ ಮೆಟ್ರೋದಲ್ಲಿ ನೇಮಕ ಮಾಡಿಕೊಳ್ಳುತ್ತಿರುವುದು ಕೂಡ ಆಕ್ರೋಶವನ್ನು ಹೆಚ್ಛಳ ಮಾಡಿದ್ದು, ಕನ್ನಡಿಗರಿಗೆ ಇವರು ಅವಮಾನ ಮಾಡುತ್ತಿದ್ದಾರೆ ಅಂಥ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್ ಕೊಡುವ ನೆಪದಲ್ಲಿ ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…
ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…
ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…