News Karnataka Kannada
Monday, May 06 2024
ಬೆಂಗಳೂರು

ಬೆಂಗಳೂರು: ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಸಂಸತ್ ಭವನದಲ್ಲಿ ಸ್ವಾಗತಿಸಿದ ನಳಿನ್ ಕುಮಾರ್ ಕಟೀಲ್

Nalin Kumar Kateel welcomes Dr D Veerendra Heggade at Parliament House
Photo Credit : News Kannada

ಬೆಂಗಳೂರು: ರಾಜ್ಯಸಭಾ ಸದಸ್ಯರಾಗಿ‌ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಸಂಸತ್ ಭವನದಲ್ಲಿ ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಗೌರವಪೂರ್ವಕವಾಗಿ ಸ್ವಾಗತಿಸಿದರು.

ವೀರೇಂದ್ರ ಹೆಗ್ಗಡೆಯವರ ಪ್ರಮಾಣ ವಚನ ಸ್ವೀಕಾರದ ಬಳಿಕ ನಳಿನ್ ಕುಮಾರ್ ಕಟೀಲ್ ಹಾಗೂ ವೀರೇಂದ್ರ ಹೆಗ್ಗಡೆಯವರು ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕೃತಜ್ಞತೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು