News Karnataka Kannada
Thursday, May 02 2024
ಬೆಂಗಳೂರು

ಮುಂದಿನ ವರ್ಷದಿಂದ ಎನ್‌ಇಪಿ ರದ್ದು: ಸಿಎಂ ಸಿದ್ದರಾಮಯ್ಯ

NEP to be scrapped from next year: Siddaramaiah
Photo Credit : Facebook

ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಅನುಷ್ಠಾನವನ್ನು ರದ್ದು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು. ಆರ್‌ಎಸ್‌ಎಸ್‌ ಕಾರ್ಯತಂತ್ರದ ಭಾಗವಾಗಿರುವ ಇಎನ್‌ ಪಿ ರದ್ದು ಮಾಡಬೇಕೆಂದು ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ. ಆರ್.‌ ರೆಹಮಾನ್‌ ಖಾನ್‌ ಒತ್ತಾಯಿಸಿದರು. ಇದಕ್ಕುತ್ತರಿಸಿದ ಸಿಎಂ ಮುಂದಿನ ವರ್ಷದಿಂದ ರಾಜ್ಯದಲ್ಲಿ ಇಎನ್‌ಇಪಿಯನ್ನು ಸಂಪೂರ್ಣವಾಗಿ ರದ್ದು ಮಾಡುತ್ತೇವೆ ಎಂದರು. ಅಲ್ಲದೆ ಸಂವಿಧಾನಕ್ಕೆ ಪೂರಕ ಅಂಶಗಳಿರುವ ಶಿಕ್ಷಣ ನೀತಿ ಜಾರಿ ಮಾಡಲಾಗುವುದು ಎಂದರು.

ನಾಗಪುರದ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಲ್ಲಿ ಎನ್‌ ಇಪಿ ಕರಡು ತಯಾರಾಗಿತ್ತು. ಬಹಳ ವರ್ಷ ಹಿಂದೆಯೇ ಅದು ಸೋರಿಕೆಯಾಗಿತ್ತು ಎಂದು ಖಾನ್‌ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು