News Karnataka Kannada
Tuesday, April 30 2024
ಬೆಂಗಳೂರು

ಪೊಲೀಸರ ರಾಜ್ಯ ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ : ಬಿ.ವೈ.ವಿಜಯೇಂದ್ರ

New Project 2024 01 03t191001.644
Photo Credit : News Kannada

ಬೆಂಗಳೂರು: ಕರಸೇವಕರರನ್ನು 48 ಗಂಟೆಗೆ ಒಳಗೆ   ಬಿಡುಗಡೆಗೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ರಾಜ್ಯಾಧ್ಯಕ್ಷ   ಬಿ.ವೈ.ವಿಜಯೇಂದ್ರ  ಗಡುವು ನೀಡಿದ್ದಾರೆ.

ರಾಮ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ  ಇಂದು ನಡೆದ ಬಿಜೆಪಿ  ಬೃಹತ್ ಪ್ರತಿಭಟನಾ ಸಭೆಯಲ್ಲಿ  ಮಾತನಾಡಿದರು ಅವರು ಶ್ರೀನಗರದ ಲಾಲ್‍ಚೌಕದಲ್ಲಿ ಕಾರ್ಯಕರ್ತರು ಮುರಳಿ ಮನೋಹರ್ ಜೋಷಿಯವರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದೇವೆ. ಪೊಲೀಸರ ರಾಜ್ಯ ಸರ್ಕಾರದ ಗೊಡ್ಡು  ಬೆದರಿಕೆಗೆ ಹೆದರುವುದಿಲ್ಲ.

ಶ್ರೀಕಾಂತ್ ಪೂಜಾರಿಯವರ ಬಿಡುಗಡೆ ಮಾಡದಿದ್ದರೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ  ಮುತ್ತಿಗೆ ಹಾಕುತ್ತೇವೆ  ಇಂದು ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ ಎಂದು ತಿಳಿಸಿದರು. ಅವಶ್ಯಕತೆ ಬಂದರೆ ರಸ್ತೆಗಿಳಿದು ಹೋರಾಟ ಮಾಡುತ್ತೇವೆ ಎಂದು  ಎಚ್ಚರಿಕೆಯನ್ನು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು