ಬೆಂಗಳೂರು: ಕೊಳಕಾಗಿದ್ದ ಬಟ್ಟೆ ಧರಿಸಿದ್ದ ರೈತರೊಬ್ಬರಿಗೆ ಮೆಟ್ರೋ ನಿಲ್ದಾಣದೊಳಗೆ ಬಿಡದೇ ಭದ್ರತಾ ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಕಳೆದ ದಿನ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿರುವ ಆಯೋಗ, ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮ ಹಾಗೂ ಭವಿಷ್ಯದಲ್ಲಿ ಇಂತ ಈ ವಿಚಾರ ಸಖತ್ ಸದ್ದು ಮಾಡಿತ್ತು