News Karnataka Kannada
Sunday, May 19 2024
ಬೆಂಗಳೂರು

ಬೆಂಗಳೂರು ಮೆಟ್ರೋದಲ್ಲಿ ಮತ್ತೊಂದು ಅಮಾನವೀಯ ಘಟನೆ !

Metro (1)
Photo Credit :

ಬೆಂಗಳೂರು: ಇತ್ತೀಚಿಗೆ ಬಟ್ಟೆ ಕೊಳಕಾಗಿದೆ ಎಂದು ವೃದ್ಧನೊಬ್ಬರನ್ನು ಬೆಂಗಳೂರು ನಗರದ ಮೆಟ್ರೋ ನಿಲ್ದಾಣದ ಒಳಗೆ ಬಿಡದೆ ಸಿಬ್ಬಂದಿಗಳು ತಡೆದು ಅಮಾನವೀಯವಾಗಿ ವರ್ತಿಸಿದ್ದರು. ಇದೀಗ ಮತ್ತೊಂದು ಅಂಥದ್ದೇ ಘಟನೆ ನಡೆದಿದ್ದು ಬಟ್ಟೆ ಸರಿ ಇಲ್ಲವೆಂದು ಮೆಟ್ರೋ ಕಾರ್ಮಿಕರನ್ನು ಸಿಬ್ಬಂದಿಗಳು ತಡೆದಿರುವ ಘಟನೆ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ನಮ್ಮ ಮೆಟ್ರೋ ಸಿಬ್ಬಂದಿಯ ಕ್ರಮದ ವಿರುದ್ಧ ಎಕ್ಸ್ ನಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಸಂಸದ ತೇಜಸ್ವಿ ಸೂರ್ಯ ಅವರನ್ನು ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.  ಶರ್ಟ್ ಬಟನ್ ಮತ್ತು ನೀಟ್ ಆಗದಿದ್ದರೆ ಎಂಟ್ರಿ ಕೊಡುವುದಿಲ್ಲ ಎಂದು ಮೆಟ್ರೋ ಸಿಬ್ಬಂದಿ ಜೋರಾಗಿ ಗದರಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ.ಇದೀಗ ಈ ವಿಡಿಯೋ ಟ್ವೀಟ್ ನಲ್ಲಿ ಭಾರಿ ವೈರಲ್ ಆಗಿದ್ದು ಮೆಟ್ರೋ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಇದೀಗ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು