News Karnataka Kannada
Saturday, May 04 2024
ಬೆಂಗಳೂರು

ನಮ್ಮದೇ ಒರಿಜಿನಲ್ ಜನತಾದಳ ಮೆಜಾರಿಟಿ ಶಾಸಕರು ನನ್ನ ಜೊತೆ ಇದ್ದಾರೆ: ಇಬ್ರಾಹಿಂ

Our own original Janata Dal majority MLAs are with me: Ibrahim
Photo Credit : News Kannada

ಬೆಂಗಳೂರು: ಸಿ.ಎಂ.ಇಬ್ರಾಹಿಂ ಅವರನು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತೊಗೆಯಲಾಗಿದೆ. ಹೀಗಾಗಿ ಇಬ್ರಾಹಿಂ ಕೆಂಡಾ ಮಂಡಲವಾಗಿದ್ದಾರೆ.

ಅವರಿಗೆ ನನ್ನನ್ನು ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 3/2 ನೇ ಸದಸ್ಯರ ಅನುಮತಿ ಪಡೆದು ಮೊದಲು ನನಗೆ ನೋಟಿಸ್ ಕೊಡಬೇಕು. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತದೆ ಅಂತ ಕಾದು ನೋಡಿ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಸಿ.ಎಂ.ಇಬ್ರಾಹಿಂ ವಾಗ್ದಾಳಿ ಮಾಡಿದ್ದಾರೆ.

ನಾನು ಹಾಸನ, ಮಂಡ್ಯ, ಹೊಳೆನರಸೀಪುರಕ್ಕೆ ಹೋಗಿ ಸಭೆ ಮಾಡುತ್ತೇನೆ. ಆದೇಶ ವಾಪಸ್ ಪಡೆದು ಪಕ್ಷದ ಸಭೆ ಕರೆಯಿರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತಾದಳ ವಿಸರ್ಜನೆ ಮಾಡಲು ಆಗುವುದೇ ಇಲ್ಲ. ನಮ್ಮದೇ ಒರಿಜಿನಲ್ ಜನತಾದಳ ಮೆಜಾರಿಟಿ ಶಾಸಕರು ನನ್ನ ಜೊತೆ ಇದ್ದಾರೆ. ಮುಂದಿನ ನಡೆಯೇ ಜನತಾದಳ. ಕಾನೂನು ಹೋರಾಟ ಮತ್ತು ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು