ಬೆಂಗಳೂರು : ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಶುಕ್ರವಾರ ನಡೆಯಿತು. ಆದರೆ ಅಂತಹ ದೊಡ್ಡ ನಗರದಲ್ಲಿ ಮತದಾನ ಸಂಖ್ಯೆ ಪ್ರತಿ ಬಾರಿಯಂತೆ ಕಡಿಮೆ ಆಗಿದೆ.
ಇದರಿಂದ ಆಕ್ರೋಶಗೊಂಡ ಕೆಲವರು ಮತದಾನ ಮಾಡದವರು ಬದುಕಿದ್ದು ಸತ್ತಂತೆ ಅಂತ ರಸ್ತೆ ಬದಿಗಳಲ್ಲಿ ಬ್ಯಾನರ್ ಹಾಕಿದ್ದಾರೆ. “ಚುನಾವಣಾ ಆಯೋಗ ಅಷ್ಟೊಂದು ಪ್ರಚಾರ ಮಾಡಿದ ನಂತರವೂ ಮತದಾನದಿಂದ ದೂರ ಉಳಿದು ಬದುಕಿದ್ದರೂ ಸತ್ತಂತೆ ವರ್ತಿಸಿದ ಬೆಂಗಳೂರು ನಗರದ ಸುಶಿಕ್ಷತ ಸತ ಪ್ರಜೆಗಳಿಗೆ ನಮ್ಮ ಶ್ರದ್ಧಾಂಜಲಿಗಳು” ಎಂದು ಬ್ಯಾನರ್ ಹಾಕಿದ್ದಾರೆ.
“ಪ್ರತಿ ಸಲದಂತೆ 2024ರ ಲೋಕಸಭಾ ಚುನಾವಣೆಯಲ್ಲೂ ವಲಸಿಗರು ಕೈ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮತದಾನ ಮಾಡುವ ಹಕ್ಕಿದ್ದರೂ ಮತ ಹಾಕಿಲ್ಲ. ಇವರು ಬದುಕಿದ್ದು ಸತ್ತಂತೆ” ಎಂದು ಹೆಸರು ಹೇಳಲು ಇಚ್ಚಿಸಿದ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…
ಇಂದು ರಾಜ್ಯದೆಲ್ಲಡೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…
ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…
ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…