ಪಾಕಿಸ್ತಾನದ ಪರ ಘೋಷಣೆ: ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ

ಬೆಂಗಳೂರು: ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದೆ.

ಈ ವೇಳೆ ಬೆಂಗಳೂರಿನಲ್ಲಿ  ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇಂದ್ರ ವಿಭಾಗದ ಡಿಸಿಪಿ ಶೇಖರ್ ನೇತೃತ್ವದಲ್ಲಿ ವಶಕ್ಕೆ ಪಡೆದ ಕಾರ್ಯಕರ್ತರನ್ನು ಪೊಲೀಸ್ ವಾಹನದಲ್ಲಿ ತುಂಬಿಸಿ ಕರೆದೊಯ್ದಿದು, ಮೈಸೂರು ರಸ್ತೆ ಸಿಎಆರ್ ಮೈದಾನದಲ್ಲಿ ಕೂಡಿ ಇಡಲಾಗಿತ್ತು.

ಇದರಿಂದ ರೊಚ್ಚಿಗೆದ್ದ ಬಿಜೆಪಿ ನಾಯಕರು ಸಿಎಆರ್ ಮೈದಾನದಲ್ಲೇ ಕೂತು ಪ್ರತಿಭಟನೆ ಮುಂದುವರಿಸಿದರು. ನಮ್ಮನ್ನು ಕತ್ತಲೆಯಲ್ಲಿ ತಂದು ಕೂರಿಸಿದ್ದಾರೆಂದು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

8 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

10 hours ago