News Karnataka Kannada
Monday, April 29 2024
ಬೆಂಗಳೂರು

ರಾಮ ಮಂದಿರಕ್ಕೆ 50 ಕೋಟಿ ದೇಣಿಗೆ ನೀಡಿದ ನಟ ಪ್ರಭಾಸ್

ನಾಳೆ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಆಗಲಿದೆ. ಹೀಗಾಗಿ ನಾಳೆ ಪ್ರತಿಷ್ಠಾಪನ ಕಾರ್ಯಕ್ಕೆ ಗಣ್ಯರ ದಂಡೇ ಹೋಗುತ್ತಿದೆ. ಈ ಮಧ್ಯೆ ಟಾಲಿವುಡ್​​ ಸ್ಟಾರ್​ ಹೀರೋ ನಟ ಪ್ರಭಾಸ್​ ರಾಮ ಮಂದಿರಕ್ಕೆ 50 ಕೋಟಿ ನೀಡಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.
Photo Credit : News Kannada

ಬೆಂಗಳೂರು: ನಾಳೆ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಆಗಲಿದೆ. ಹೀಗಾಗಿ ನಾಳೆ ಪ್ರತಿಷ್ಠಾಪನ ಕಾರ್ಯಕ್ಕೆ ಗಣ್ಯರ ದಂಡೇ ಹೋಗುತ್ತಿದೆ. ಈ ಮಧ್ಯೆ ಟಾಲಿವುಡ್​​ ಸ್ಟಾರ್​ ಹೀರೋ ನಟ ಪ್ರಭಾಸ್​ ರಾಮ ಮಂದಿರಕ್ಕೆ 50 ಕೋಟಿ ನೀಡಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಹೌದು, ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಆಂಧ್ರದ ಶಾಸಕ ಚಿರ್ಲಾ ಜಗ್ಗಿರೆಡ್ಡಿ ಅವರು, ಪ್ರಭಾಸ್​​​ ರಾಮ ಮಂದಿರಕ್ಕೆ 50 ಕೋಟಿ ದೇಣಿಗೆ ನೀಡಿದ್ದಾರೆ. ಜತೆಗೆ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮದ ಸಂಪೂರ್ಣ ಊಟದ ವೆಚ್ಚ ವಹಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು