News Karnataka Kannada
Saturday, May 04 2024
ರಾಮನಗರ

ಮಹಿಳೆಯರಿಗೆ ಧೈರ್ಯ ತುಂಬಿದ ಅನಿತಾ ಕುಮಾರಸ್ವಾಮಿ

New Project 2021 09 29t150341.622
Photo Credit :
ರಾಮನಗರ : ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರ ಬಗ್ಗೆ ಟೀಕೆಗಳೇ ಹೆಚ್ಚು ಆದರೆ ಅದರ ಬಗ್ಗೆ ಕೊರಗದಿರಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.

ರಾಮನಗರದಲ್ಲಿ ನಡೆಯುತ್ತಿರುವ ಜೆಡಿಎಸ್  ಸಮಾವೇಶದಲ್ಲಿ ಮಾತನಾಡಿದ ಶಾಸಕಿ ಅನಿತಾ ಕುಮಾರಸ್ವಾಮಿ, ಮಹಿಳೆಯರಿಗೆ ಅವಕಾಶ ಸಿಗೋದು ಕಡಿಮೆ. ಆದರೆ ನಾವು ಇಂಡಿಪೆಂಡೆಂಟ್ ಆಗಿ ಇರಬೇಕು. ಟೀಕೆ ಟಿಪ್ಪಣಿಗಳು ಹೆಚ್ಚಾಗಿಯೆ ಇರುತ್ತದೆ. ಆದರೆ ಅದರ ಬಗ್ಗೆ ಚಿಂತಿಸದೇ ಮುನ್ನುಗ್ಗಬೇಕು ಎಂದು ಸಲಹೆ ನೀಡಿದರು.

ಮೀಸಲಾತಿ ವಿಚಾರದಲ್ಲಿ ದೇವೇಗೌಡರ ಕೊಡುಗೆ ಮೀಸಲಾತಿ ವಿಚಾರದಲ್ಲಿ ದೇವೇಗೌಡರ ಕೊಡುಗೆ ಅಪಾರ. ಸ್ವತಂತ್ರವಾಗಿ ಮಹಿಳೆಯರು ಕೆಲಸ ನಿಭಾಯಿಸಲು ಕಲಿಯಬೇಕು. ದೇವರು ಅವಕಾಶ ಕೊಟ್ಟಿದ್ದಾನೆ ಆದರೆ ಇಂಡಿಪೇಂಡೆಂಟ್ ಆಗಿ ಬದುಕಬೇಕು. ಯಜಮಾನರನ್ನು ಕೇಳಬೇಕು ಎನ್ನುವುದನ್ನು ಬಿಡಿ ಸ್ವತಂತ್ರವಾಗಿ ಬದುಕಬೇಕು. ಮಹಿಳೆಯರು ಯಾವುದರಲ್ಲೂ ಕಡಿಮೆ ಇಲ್ಲ ಎಲ್ಲಾ ಕ್ಷೇತ್ರಗಳಲ್ಲಿ ಇದ್ದಾರೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು