News Karnataka Kannada
Friday, May 03 2024
ರಾಮನಗರ

ರಾಜ್ಯದಲ್ಲಿ ನಿರೀಕ್ಷೆಕ್ಕಿಂಥ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತೇವೆ: ಡಿ.ಕೆ. ಶಿವಕುಮಾರ್

Dkshi
Photo Credit :

ರಾಮನಗರ, ಡಿ.10 : “ಪ್ರಸ್ತುತ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗಟ್ಟು ಪ್ರದರ್ಶಿಸಿದೆ. ನಾವು ನಿರೀಕ್ಷೆ ಮಾಡಿದ್ದಕ್ಕಿಂಥ ಹೆಚ್ಚಿನ ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಲಿದ್ದೇವೆ,” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದರು.

ಶುಕ್ರವಾರದಂದು ಕನಕಪುರದ ನಗರಸಭೆಯ ಮತಗಟ್ಟೆ 228ರಲ್ಲಿ ಮತದಾನ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಮಂತ್ರ ಜಪಿಸಿದೆ. ಹಾಗಾಗಿ ಹೆಚ್ಚು ಸ್ಥಾನ ಗೆಲ್ಲಲಿದೆ. ಹಿಂದಿನ ಚುನಾವಣೆಯಲ್ಲಿ ಕಳೆದುಕೊಂಡಿದ್ದ ಸೀಟುಗಳನ್ನೂ ಗೆಲ್ಲುವ ಸಾಧ್ಯತೆಗಳಿವೆ,” ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

PHOTO CREDIT  : G.Mohan, Photojournalist, Bengaluru

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು