Categories: ರಾಮನಗರ

ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿರಿಸಿಕೊಂಡ ಫ್ಯಾಕ್ಟರಿ ಮಾಲೀಕ

ರಾಮನಗರ: ಕೇವಲ ಒಂದೂವರೆ ಲಕ್ಷ ರೂ. ರೂ. ಮುಂಗಡ ಹಣ ಪಡೆದುಕೊಂಡಿದ್ದಕ್ಕೆ ಮೆಹಬೂಬ್ ನಗರದ ಸಿಲ್ಕ್ ಫ್ಯಾಕ್ಟರಿ ಮಾಲೀಕನೊಬ್ಬ ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕೆ ನೇಮಿಸಿಕೊಂಡ ಅಮಾನವೀಯ ಘಟನೆ ನಡೆದಿದೆ.

ಕಾಲಿಗೆ ಸರಪಳಿ ಹಾಕಿಸಿಕೊಂಡು ಕಾರ್ಖಾನೆಯಲ್ಲಿ ಜೀತಕ್ಕೆ ಸಿಲುಕಿದ್ದ ಕಾರ್ಮಿಕನನ್ನು ವಸೀಂ (24) ಎಂದು ಗುರುತಿಸಲಾಗಿದೆ. ಆತ ಕಾರ್ಖಾನೆಯ ಮಾಲೀಕನ ಬಳಿ 1.50 ಲಕ್ಷ ರೂ. ಮುಂಗಡವಾಗಿ ಸಾಲ ಪಡೆದಿದ್ದ. ಇದಾದ ಬಳಿಕ ಅನಿವಾರ್ಯ ಕಾರಣದಿಂದ ಒಂದು ತಿಂಗಳು ಕೆಲಸಕ್ಕೆ ಹೋಗಿರಲಿಲ್ಲ.

ಇದೇ ಕಾರಣಕ್ಕೆ ಮಾಲೀಕ ಆತನನ್ನು ಬಂಧಿಸಿ ಜೀತಕ್ಕೆ ನೇಮಿಸಿಕೊಂಡಿದ್ದ. ಕಾರ್ಮಿಕನ ಕಾಲಿಗೆ 9 ದಿನಗಳಿಂದ ಸರಪಳಿ ಹಾಕಲಾಗಿದ್ದು, ಕೆಲಸ ಮಾಡಿಸಿಕೊಳ್ಳಲಾಗುತ್ತಿತ್ತು. ಈ ವಿಚಾರ ತಿಳಿದ ರಾಮನಗರ ಟೌನ್ ಪೊಲೀಸರು ಸ್ಥಳಕ್ಕೆ ತೆರಳಿ ಆತನನ್ನು ರಕ್ಷಿಸಿದ್ದಾರೆ. ವಸೀಂ ಐದು ತಿಂಗಳ ಹಿಂದೆ ಕಾರ್ಖಾನೆಗೆ ಕೆಲಸಕ್ಕೆ ಸೇರಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

8 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

9 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago