ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.ಸಾತನೂರು ಸರ್ಕಲ್ ಬಳಿಯ ಟಿಪ್ಪುನಗರದ ಮಿಲನ್ ಶಾದಿ ಮಹಲ್ ನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಈ ಘಟನೆ ನಡೆದಿದ್ದು, ಪರಿಣಾಮ 80 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ಐಸ್ ಕ್ರೀಂ ತಿಂದ ಜನರು ಇದ್ದಕ್ಕಿದ್ದಂತೆಯೇ ಅಸ್ವಸ್ಥಗೊಂಡಿದ್ದಾರೆ. ಊಟದ ನಂತರ ಐಸ್ ಕ್ರೀಂ ತಿಂದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. 50ಕ್ಕೂ ಹೆಚ್ಚು ಜನರಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…