News Karnataka Kannada
Sunday, May 12 2024
ರಾಮನಗರ

ರಾಮನಗರ: ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ ಎಂದ ಅಶ್ವತ್ಥ್​ ನಾರಾಯಣ್​

Siddaramaiah is the father of corruption, says Ashwathnarayan
Photo Credit :

ರಾಮನಗರ: ಪಿಎಸ್‌ಐ ನೇಮಕಾತಿ ಹಗರಣ ಆರಂಭ ಆಗಿದ್ದೇ ಅವರ ಕಾಲದಲ್ಲಿ. ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ.  ಅವರ ಆಡಳಿತ ಅವಧಿಯಲ್ಲಿ ನಡೆದ ಎಲ್ಲ ಹಗರಣಗಳ ತನಿಖೆಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ ಎಂದು ಸಚಿವ ಡಾ| ಅಶ್ವತ್ಥ್​ ನಾರಾಯಣ್​ ತಿಳಿಸಿದರು.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಕಾವತಿ ಹಗರಣ, ಪಬ್ಲಿಕ್‌ ಪ್ರಾಸಿಕ್ಯೂಟರ್‌ ನೇಮಕ ಮೊದಲಾದ ಪ್ರಕರಣ ಗಳು ಏನೇನಾಗಿವೆ, ಸಿದ್ದರಾಮಯ್ಯ “ಆಳ- ಅಗಲ ಎಲ್ಲವೂ ಗೊತ್ತಿದೆ’. ಸಿದ್ದರಾಮೋತ್ಸವ ಕಾರ್ಯಕ್ರಮ ದಿಂದ ಕಾಂಗ್ರೆಸ್‌ನ ಕೆಲವರಿಗೆ ಆತಂಕ ಆಗಿದೆಯೇ ಹೊರತು ಬಿಜೆಪಿಗೆ ಅಲ್ಲ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು