ಬೆಂಗಳೂರು: ಇರಾನ್ ವಶದಲ್ಲಿರುವ ಸರಕು ಹಡಗಿನಲ್ಲಿರುವ 17 ಮಂದಿ ಭಾರತೀಯರನ್ನು ಬಿಡುಗಡೆ ಮಾಡುವ ಸಂಬಂಧ ವಿದೇಶಾಂಗ ಸಚಿವರ ಜತೆ ಮಾತನಾಡಿದ್ದು, ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ವಿದೇಶಾಂಗ ಸಚಿವೆ ಎಸ್. ಜೈ ಶಂಕರ್ ಹೇಳಿದರು.
ನಮ್ಮ ಮಾತುಕತೆ ಬಳಿಕ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಮುಂದಿನ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಲ್ಲದೇ ಭಾರತದ ಆತಂಕವನ್ನು ಅರ್ಥವಾಗುತ್ತದೆ ಎಂದು ವಿದೇಶಾಂಗ ಸಿಚಿವರು ನನಗೆ ಹೇಳಿದರು. ಹೀಗಾಗಿ ಬಿಡುಗಡೆ ವಿಶ್ವಾಸವಿದೆ. ಭಾರತದ ಒಳಗೂ, ಹೊರಗೂ ಪ್ರತಿಯೊಬ್ಬ ಭಾರತೀಯನ ರಕ್ಷಣೆ ಮೋದಿಯವರ ಗ್ಯಾರಂಟಿ ಎಂದೂ ಹೇಳೀದರು.