ಬೆಂಗಳೂರು: ಲೋಕಸಭಾ ಚುನಾವಣೆಯ ಅಂಗವಾಗಿ ಬಿ.ಬಿ.ಎಂ.ಪಿ ( ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ) ಮುಖ್ಯ ಆಯುಕ್ತ ಹಾಗೂ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ಇಂದು ಬೆಂಗಳೂರು ಉತ್ತರ ಸಂಸತ್ ಕ್ಷೇತ್ರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರು ಮಾದರಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ತಮ್ಮ ಶ್ರೀಮತಿ ಮನಿಕಾ ಗಿರಿನಾಥ್ ಜೊತೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿದರು.
ಮತದಾನ ಮಾಡಿದ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ದಂಪತಿ
Photo Credit :
NewsKarnataka
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.