News Karnataka Kannada
Saturday, May 04 2024
ಬೆಂಗಳೂರು

ಎನ್​​ಐಎ ನೂತನ ಡಿಜಿಯಾಗಿ ಸದಾನಂದ್​ ವಸಂತ್ ಅಧಿಕಾರ ಸ್ವೀಕಾರ

ಎನ್​​ಐಎ ನೂತನ ಡಿಜಿಯಾಗಿ ಸದಾನಂದ್​ ವಸಂತ್ ಅವರಿಗೆ ಸೇವೆಯಿಂದ ನಿವೃತ್ತರಾದ ದಿನಕರ್ ಗುಪ್ತಾರಿಂದ ಅಧಿಕಾರ ಹಸ್ತಾಂತರ ಮಾಡಲಾಗಿದೆ.
Photo Credit : NewsKarnataka

ಬೆಂಗಳೂರು: ಎನ್​​ಐಎ ನೂತನ ಡಿಜಿಯಾಗಿ ಸದಾನಂದ್​ ವಸಂತ್ ಅವರಿಗೆ ಸೇವೆಯಿಂದ ನಿವೃತ್ತರಾದ ದಿನಕರ್ ಗುಪ್ತಾರಿಂದ ಅಧಿಕಾರ ಹಸ್ತಾಂತರ ಮಾಡಲಾಯಿತು.

ಅವರು ಜೂನ್ 30, 2026 ರಂದು ತಮ್ಮ ನಿವೃತ್ತಿಯಾಗುವವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

2008ರಲ್ಲಿ ಮುಂಬೈ ಹೋಟೆಲ್ ಮೇಲಿನ ಭಯೋತ್ಪಾದಕರ ದಾಳಿ ವೇಳೆ ಸದಾನಂದ ಅವರು ಮಹಾರಾಷ್ಟ್ರ ATS ಮುಖ್ಯಸ್ಥರಾಗಿದ್ದರು. ಉಗ್ರರನ್ನು ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2008ರಲ್ಲಿ ರಾಷ್ಟ್ರಪತಿಗಳ ಪೊಲೀಸ್ ಪದಕಕ್ಕೆ ಭಾಜನರಾಗಿದ್ದರು.

ಮಹಾರಾಷ್ಟ್ರ ಕೇಡರ್‍ನ 1990-ಬ್ಯಾಚ್ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿರುವ ಸದಾನಂದ ಅವರು ಡಿಸೆಂಬರ್ 31, 2026 ರಂದು ಅವರ ನಿವೃತ್ತಿಯ ಅವಧಿಯವರೆಗೆ ಎನ್‍ಐಎಯ ಡೈರೆಕ್ಟರ್ ಜನರಲ್ (ಡಿಜಿ) ಆಗಿ ಸೇವೆ ಸಲ್ಲಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು