ಸಿದ್ಧರಾಮಯ್ಯ ಕ್ಯಾಂಪೇನ್‌ ವೇಳೆ ಗನ್‌ ಇಟ್ಟುಕೊಂಡು ಹಾರಹಾಕಲು ಬಂದ ವ್ಯಕ್ತಿ

ಬೆಂಗಳೂರು:  ಲೋಕಸಭಾ ಚುನಾವಣೆ ಹಿನ್ನಲೆ ನಾಯಕರ ಭರ್ಜರಿಯಾಗಿ ಸಾಗಿದೆ. ಈ ಸಮಯವನ್ನು ಅವಕಾಶಮಾಡಿಕೊಂಡ ಕೆಲವರು ನಾನಾ ರೀತಿಯಲ್ಲಿ ಬರುತ್ತಾರೆ.ಆದರೆ ಸಿಎಂ ಸಿದ್ದರಾಮಯ್ಯ ಅವರು ಕ್ಯಾಂಪೇನ್ ಮಾಡುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯಿಂದ ಭದ್ರತಾ ಲೋಪ ಸಂಭವಿಸಿದೆ.

ಸಿಎಂ ಸಿದ್ದರಾಮಯ್ಯನವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯ ರೆಡ್ಡಿ ಪರ ಪ್ರಚಾರ ಮಾಡುತ್ತಿದ್ದರು. ಇದೇ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಕ್ಯಾಂಪೇನ್ ವಾಹನ ಏರಿ ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿ ಅಲ್ಲಿಂದ ತೆರಳಿದ್ದಾನೆ. ಇದರಿಂದ ಪೊಲೀಸರ ಭದ್ರತಾ ಲೋಪ ಎಂದು ಹೇಳಲಾಗುತ್ತಿದೆ. ಇದೀಗ ಪೊಲೀಸರು ಆತನನ್ನು ಪತ್ತೆಹಚ್ಚಿ ಹೆಚ್ಚಿ ತನಿಖೆ ನಡೆಸುತ್ತಿದ್ದಾರೆ. ಸದ್ಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

Nisarga K

Recent Posts

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

18 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

33 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

48 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

52 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

1 hour ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

2 hours ago