ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ 90ನೇ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.
“ಮಾಜಿ ಪ್ರಧಾನಿ ಮತ್ತು ಜನತಾದಳದ ಹಿರಿಯ ನಾಯಕ ಎಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ನಾನು ಅವರಿಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಬಯಸುತ್ತೇನೆ. ಕನ್ನಡಿಗರು ಮತ್ತು ನಮ್ಮ ನೆಲ, ಜಲ ಮತ್ತು ಭಾಷೆಯ ಹಿತಾಸಕ್ತಿಗಳನ್ನು ರಕ್ಷಿಸಲು ಅವರು ನಮಗೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸಲಿ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
“ಮಾಜಿ ಪ್ರಧಾನಿ ಮತ್ತು ಹಿರಿಯ ನಾಯಕ ಎಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಅವರ ಹೆಜ್ಜೆಗಳು ನಮಗೆ ಸ್ಫೂರ್ತಿಯಾಗಿವೆ. ದೇವರು ಅವರಿಗೆ ಆರೋಗ್ಯ ಮತ್ತು ವಯಸ್ಸನ್ನು ಕರುಣಿಸಲಿ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರಿಗೆ ದೂರವಾಣಿ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…
ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.