News Karnataka Kannada
Sunday, April 28 2024
ಬೆಂಗಳೂರು

ಪರಿಸ್ಥಿತಿ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗುವಂತೆ ಮಾಡುತ್ತದೆ

ದೇವಾಲಯವನ್ನು ಕೆಡವುದು ರಸ್ತೆ ಅಗಲೀಕರಣ ಯೋಜನೆಯ ಭಾಗವಾಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.
Photo Credit : News Kannada

ಬೆಂಗಳೂರು: ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ದೇವೇಗೌಡರ  ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ಈಗ ಕುಮಾರಸ್ವಾಮಿ ಅವರು ಬಿಜೆಪಿ ವಕ್ತಾರರಾಗಿದ್ದಾರೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ ಎಂದರು.

ದೇವೇಗೌಡರ ಸಿದ್ಧಾಂತವನ್ನು ನಾನು ಕಂಡಿದ್ದೇನೆ. ಮಕ್ಕಳಿಗಾಗಿ ಅವರು ಏನೆಲ್ಲಾ ಮಾಡಬೇಕು. ನನಗೆ ವಯಸ್ಸಾದ ಮೇಲೆ ನಮ್ಮ ಮನೆಗಳಲ್ಲಿ ಯಾವೆಲ್ಲಾ ಸಮಸ್ಯೆಗಳು ಬರುತ್ತವೆಯೋ ಗೊತ್ತಿಲ್ಲ. ಇದನೆಲ್ಲಾ ನೋಡಿದರೆ ನನಗೂ ಭಯವಾಗುತ್ತದೆ.

ಪರಿಸ್ಥಿತಿ ನಾವು ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗಬೇಕಾಗುವಂತೆ ಮಾಡುತ್ತದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು