ಬೆಂಗಳೂರು: ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈದ ವಿವಿಧ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಗೌರವಿಸುವ ಸಲುವಾಗಿ ಭಾರತ ಸೇವಾರತ್ನ ಪಬ್ಲಿಕ್ ಸೋಶಿಯಲ್ ಇಂಪ್ಯಾಕ್ಟ್ ಅವಾರ್ಡ್ ನೀಡುತ್ತದೆ.
ಈ ಬಾರಿ ಫಿಲ್ಮಾಹಾಲಿಕ್ ಫೌಂಡೇಶನ್ ಹಾಗೂ ಅಸ್ಥಿತ್ವ ಚಾರಿಟೇಬಲ್ ಟ್ರಸ್ಟ್ ತಂಡದವರು ಜೊತೆಗೂಡಿ 3ನೇ ವರ್ಷದ ಭಾರತ ಸೇವಾ ರತ್ನ ಪಬ್ಲಿಕ್ ಐ ಸೋಶಿಯಲ್ ಇಂಪ್ಯಾಕ್ಟ್ ಅವಾರ್ಡ್ ಕಾರ್ಯಕ್ರಮವನ್ನು ಬೆಂಗಳೂರಿನ ಮತ್ತಿಕೆರೆ ಗೋಕುಲ ಎಕ್ಸಟೆನ್ಶನ್ಮ್ ರ್ ಜೆ ಕಾಲೋನಿ ಅಲ್ಲಿ ಇರುವ ಲಲಿತಾ ಕಲಾ ಆಡಿಟೋರಿಯಂನಲ್ಲಿ 26 ನೇ ಆಗಸ್ಟ್ 2023 ರಂದು ಸಂಜೆ 4:30 ರಿಂದ 7:30 ತನಕ ಕಾರ್ಯಕ್ರಮವನ್ನು ನೆರವೇರಿಸುತ್ತಿದ್ದಾರೆ.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಒಳ್ಳೆ ಪರಿಣಾಮಕಾರಿ ಕೆಲಸಗಳನ್ನು ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನ ಮಾಡುತ್ತಿದ್ದಾರೆ. ತಾವುಗಳೆಲ್ಲ ಈ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಬೇಕೆಂದು ತಂಡದವರು ಕೇಳಿಕೊಂಡಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…