ಬೆಂಗಳೂರು: ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಬೆಡಗಿ ಸೋನು ಗೌಡ ಅವರನ್ನು ಬಂಧಿಸಿ ಪರಪ್ಪನ ಜೈಲಿಗೆ ಕಳುಹಿಸಲಾಗಿತ್ತು. ಸದ್ಯ ಸೋನು ಶ್ರೀನಿವಾಸ್ ಗೌಡಗೆ ಕೋರ್ಟ್ ರಿಲೀಫ್ ನೀಡಿದೆ.
ಕಾನೂನು ಬಾಹಿರವಾಗಿ ಮಗವನ್ನು ದತ್ತು ಪಡೆದಿದ್ದ ಸೋನು ಗೌಡ ವಿರುದ್ಧ ಮಹಿಳಾ ಮತ್ತು ಮಕ್ಕಳ ಕಲ್ಯಾಣಧಿಕಾರಿ ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಇದಾದ ಬಳಿಕ ಮಾರ್ಚ್ 22ರಂದು ಬ್ಯಾಡರಹಳ್ಳಿ ಪೊಲೀಸರು ಸೋನು ಗೌಡರನ್ನು ಅರೆಸ್ಟ್ ಮಾಡಿದ್ದರು.
ಕಾಚಾಪುರದ ಬಡ ದಂಪತಿ ದುಡಿಯಲು ಅಂತಾ ಬೆಂಗಳೂರಿಗೆ ಹೋಗಿದ್ದು, ಅಲ್ಲೇ ಮಗು ಪೋಷಕರನ್ನ ಸೋನು ಪರಿಚಯ ಮಾಡಿಕೊಂಡಿದ್ದರು. ಮಗುವನ್ನ ಅಕ್ರಮವಾಗಿ ದತ್ತು ಪಡೆದಿರೋದು ಗೊತ್ತಾಗಿದೆ. ಆದರೆ ಕೇಸ್ ದಾಖಲಾಗ್ತಿದ್ದಂತೆ ಮಗುವಿನ ಪೋಷಕರು ಮಾತ್ರ ಉಲ್ಟಾ ಹೊಡೆದಿದ್ದರು.
ಇದೀಗ ಆರೋಪಿ ಸ್ಥಾನದಲ್ಲಿ ಸೋನು ಶ್ರೀನಿವಾಸ್ ಗೌಡಗೆ PDJ ಕೋರ್ಟ್ನಿಂದ ಜಾಮೀನು ತೀರ್ಪು ಹೊರಡಿಸಲಾಗಿದೆ. ಇನ್ನು, ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಎಂಬುವವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಅವರು ವಾದ ಮಂಡಿಸಿದ್ದರು.ಶ್ಯೂರಿಟಿ ಜೊತೆಗೆ 1 ಲಕ್ಷ ಬ್ಯಾಂಡ್ ಷರುತ್ತ ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ. ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…
ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್ ಸ್ಲಾಯ್ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್ನಲ್ಲಿ ಅವರು…
ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಎಂದು…
ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…